ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಬಿಜೆಪಿಗರು ಸಂಭ್ರಮ ಪಟ್ಟರು.
ಈ ಸಂದರ್ಭ ಮೋಹನ್ ದಾಸ್ ಶೆಣೈ, ಸುರೇಶ್ ಶೆಟ್ಟಿ, ಸುನೀಲ್ ಹೇರಿಕುದ್ರು, ಅವಿನಾಶ್ ಉಳ್ತೂರು, ಸುಧೀರ್ ಕೆ.ಸ್, ಉದಯ ಕುಲಾಲ್, ವಿಜಯ್ ಎಸ್ ಪೂಜಾರಿ, ಸತೀಶ್ ವಕ್ವಾಡಿ, ಶೇಖರ್ ಪೂಜಾರಿ, ಪ್ರವೀಣ್ ಶೆಟ್ಟಿ ಕಡ್ಕೆ,ದೀವಾಕರ್ ಕಡ್ಗಿ, ಸಂತೋಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.