Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಸರಕಾರಿ ಪದವಿ ಪೂರ್ವ ಕಾಲೇಜಿನತ್ತ ವಿದ್ಯಾರ್ಥಿಗಳ ಚಿತ್ತ; ಹೆಚ್ಚುತ್ತಿದೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಹಲವಾರು ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಾಗಿದ್ದು, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ವರ್ಷವೂ ಕಳೆದ ಬಾರಿಗಿಂತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಲಕ್ಷಣ ಕಂಡು ಬರುತ್ತಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಜಿ.ರಾಮಕೃಷ್ಣ ತಿಳಿಸಿದ್ದಾರೆ.

1,300ಕ್ಕೂ ಹೆಚ್ಚು ಅರ್ಜಿಗಳನ್ನು ಪ್ರಥಮ ಪಿಯುಸಿಗೆ ವಿತರಣೆ ಮಾಡಲಾಗಿದೆ. ಇನ್ನೂ ಅನೇಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಗಮಿಸುತ್ತಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವ ಪ್ರಯತ್ನ ನಾವು ಮಾಡುತ್ತಿದ್ದೇವೆ. 22 ಸೆಕ್ಷನ್ ಗಳನ್ನು ನಾವು ಮಾಡಿದ್ದು, ಆ 22 ಸೆಕ್ಷನ್ ಗಳು ಚೆನ್ನಾಗಿ ನಡೆಯುತ್ತಿವೆ. ಈ ವರ್ಷ ಹೆಚ್ಚು ಸೆಕ್ಷನ್ ಆರಂಭಿಸುವ ಪ್ರಯತ್ನ ನಾವು ಮಾಡುತ್ತಿದ್ದೇವೆ. ಕಂಪ್ಯೂಟರ್ ಸೈನ್ಸ್ ವಿಭಾಗ, ಸ್ಟ್ಯಾಸ್ಟಿಸ್ಟಿಕ್ಸ್ ನ ಒಂದು ವಿಭಾಗವನ್ನು ನಾವು ಮಾಡುತ್ತಿದ್ದೇವೆ. ಕಲಾ ವಿಭಾಗದಲ್ಲಿ 1 ವಿಭಾಗ, ವಾಣಿಜ್ಯ ವಿಭಾಗದಲ್ಲಿ 6 ವಿಭಾಗ, ವಿಜ್ಞಾನ ವಿಭಾಗದಲ್ಲಿ ಮೂರು ವಿಭಾಗಗಳಿದ್ದು, ಹೆಚ್ಚು ವಿಭಾಗಗಳನ್ನು ಕರಿಯುವ ಅವಕಾಶ ನಮ್ಮ ಸಂಸ್ಥೆಗಿದೆ. ಆದ್ದರಿಂದ ಈ ಅವಕಾಶವನ್ನು ಬಡ ವಿದ್ಯಾರ್ಥಿಗಳಿಗೆ ಮಾಡಿಕೊಡಲು ನಮಗೆ ಹೆಮ್ಮೆ ಎನಿಸುತ್ತಿದೆ. ಆದ್ದರಿಂದ ಬರುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶವನ್ನು ಮಾಡಿಕೊಡಲಾಗುತ್ತದೆ ಎಂದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಮಂಗಳೂರು : ನಾಲ್ಕೂವರೆ ತಿಂಗಳ ಹಸುಗೂಸನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಮೃತಪಟ್ಟವರು....

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ಜ್ಯೋತಿಷ್ಯ

1 ದಿನಾಂಕ : ೦೪-೧೨-೨೩, ವಾರ: ಭಾನುವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಷಷ್ಠಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಷ್ಟ್ರೀಯ

0 ಛತ್ತೀಸ್‌ಗಢ : ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಅಚ್ಚರಿಯ ಗೆಲುವಾಗಿದ್ದರೆ, ಮತ್ತೊಂದೆಡೆ ಸೇಡಿನ ಗೆಲುವೊಂದು ಈ ಕ್ಷೇತ್ರದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ತನ್ನ ಮಗನ ಸಾವಿನ ವಿರುದ್ಧ ಸೇಡು...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

error: Content is protected !!