Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ಜಿ.ವಿ.ಭಟ್, ನಡುಭಾಗ

೩೦-೮-೨೧, ಸೋಮವಾರ, ಶ್ರೀಕೃಷ್ಣ ಜನ್ಮಾಷ್ಟಮಿ

ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಸ್ಥಿರತೆ ಅಗತ್ಯ. ಶಿವನ ಆರಾಧಿಸಿ.

Advertisement. Scroll to continue reading.

ಮಾನಸಿಕ ಆರೋಗ್ಯದತ್ತ ಕಾಳಜಿ ವಹಿಸಿ. ಹಣಕಾಸಿನ ವಿಚಾರದಲ್ಲೂ ಎಚ್ಚರಿಕೆ ಅಗತ್ಯ. ನಾಗಾರಾಧನೆ ಮಾಡಿ.

ಅನಾವಶ್ಯಕ ಚಿಂತೆ ಬಿಡಿ. ನಿಮ್ಮ ಶ್ರಮಕ್ಕೆ ಫಲ ಸಿಗಲಿದೆ. ಲಕ್ಷ್ಮಿಯ ನೆನೆಯಿರಿ.

ಹಣಕಾಸಿನ ತೊಂದರೆ ಸಾಧ್ಯತೆ. ಅನಾವಶ್ಯಕ ವಿಚಾರಗಳಿಗೆ ಹೋಗದಿರುವುದು ಉತ್ತಮ. ದೇವಿಯ ನೆನೆಯಿರಿ.

ನೆಮ್ಮದಿ. ಸಂತಸದಿಂದ ದಿನ ಕಳೆಯುವಿರಿ. ವಿಷ್ಣು ಸಹಸ್ರನಾಮ ಪಠಿಸಿ.

Advertisement. Scroll to continue reading.

ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಹಣಕಾಸಿನ ತೊಂದರೆ. ಗುರುವ ನೆನೆಯಿರಿ.

ಕೆಲಸದೊತ್ತಡ. ಇಂದಿನ ಶ್ರಮ ನಾಳೆ ಫಲ ನೀಡಲಿದೆ. ಚಿಂತೆ ಬೇಡ. ದುರ್ಗಾ ಮಾತೆಯ ನೆನೆಯಿರಿ.

ಸಂತಸದ ದಿನ. ನೆಮ್ಮದಿ ಇರಲಿದೆ. ಶನೈಶ್ಚರನ ಅನುಗ್ರಹ ಪಡೆಯಿರಿ.

ಕೌಟುಂಬಿಕ ಸಮಸ್ಯೆ. ಖರ್ಚು ಹೆಚ್ಚು. ಗಣಪನ ಅನುಗ್ರಹ ಪಡೆಯಿರಿ.

Advertisement. Scroll to continue reading.

ಹಣಕಾಸಿನ ತೊಂದರೆ. ಒತ್ತಡ. ದುರ್ಗೆಯ ಆರಾಧಿಸಿ.

ನಾನಾ ಸಮಸ್ಯೆಗಳು ತಲೆದೋರುವವು. ಹಣಕಾಸಿನ ವಿಚಾರದಲ್ಲೂ ಜಾಗೃತೆ ಅಗತ್ಯ. ರಾಮನ ನೆನೆಯಿರಿ.

ವ್ಯಾಪಾರ ವಹಿವಾಟಿನಲ್ಲಿ ಲಾಭ. ಖರ್ಚು ಹೆಚ್ಚು. ಲಕ್ಷ್ಮಿಯ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

error: Content is protected !!