ಉಡುಪಿ : ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದಾಗಿ ವಿಜೃಂಭಣೆಯಿಂದ ನಡೆಯುತ್ತಿದ್ದ ಕೃಷ್ಣೋತ್ಸವ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ.
ಇಂದು ಬೆಳಿಗ್ಗೆ ಪರ್ಯಾಯ ಶ್ರೀ ಶ್ರೀಈಶಪ್ರಿಯ ತೀರ್ಥರು ಲಕ್ಷ ತುಳಸಿ ಅರ್ಚಿಸಿದರು. ಭಕ್ತರಿಗೆ ವಿಶೇಷ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ.