Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾಲಿಂಪಿಕ್ಸ್: ವಿನೋದ್ ಕುಮಾರ್ ಅನರ್ಹ; ಕಂಚಿನ ಪದಕ ವಾಪಾಸ್!

0

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾನುವಾರ ನಡೆದ ಡಿಸ್ಕಸ್ ಥ್ರೋನಲ್ಲಿ ಎಫ್ 56 ವಿಭಾಗದಲ್ಲಿ ಗೆದ್ದಿದ್ದ ವಿನೋದ್ ಕುಮಾರ್ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಸ್ಪರ್ಧೆಯು ಕೇವಲ ಭುಜ ಬಲದ ಆಧಾರದ ಮೇಲೆ ನಡೆಯುತ್ತದೆ. ಆದರೆ ಕಾಲುಗಳ ಚಲನೆಯಲ್ಲಿ ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚು ವಿಸ್ತರಿಸಿದ ಹಿನ್ನೆಲೆಯಲ್ಲಿ ವಿನೋದ್ ಕುಮಾರ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ವಿನೋದ್ ಕುಮಾರ್ 19.91 ಮೀ.ದೂರ ದಾಖಲಿಸಿ ಕಂಚಿನ ಪದಕ ಗೆದ್ದಿದ್ದರು.

1971 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಬಿಎಸ್‌ಎಫ್ ನಿವೃತ್ತ ಯೋಧ ವಿನೋದ್ ಕುಮಾರ್ ಗಾಯಗೊಂಡಿದ್ದು,  ಬಳಿಕ ಪ್ಯಾರಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಗುರುತಿಸಿಕೊಂಡಿದ್ದರು.

F52 ಎನ್ನುವುದು ದುರ್ಬಲಗೊಂಡ ಸ್ನಾಯು ಶಕ್ತಿ ಹೊಂದಿರುವ ಕ್ರೀಡಾಪಟುಗಳ ವಿಭಾಗವಾಗಿದ್ದು, ನಿರ್ಬಂಧಿತ ಚಲನೆ, ಅಂಗಗಳ ಕೊರತೆ ಅಥವಾ ಕಾಲಿನ ಉದ್ದ ವ್ಯತ್ಯಾಸ, ಸರ್ವಿಕಲ್ ಕಾರ್ಡ್ ಸಮಸ್ಯೆ ಮತ್ತು  ಬೆನ್ನುಹುರಿ ಗಾಯ (Spinal Cord)ದಿಂದಾಗಿ ಸದಾಕಾಲ ಕುಳಿತುಕೊಂಡೇ ಇರುವ ವ್ಯಕ್ತಿಗಳು, ಅಂಗಚ್ಛೇದನ (amputation) ಮತ್ತು ಕ್ರಿಯಾತ್ಮಕ ಅಸ್ವಸ್ಥತೆ (functional disorder) ಇರುವ ವ್ಯಕ್ತಿಗಳು F52 ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ. ಆದರೆ ವಿನೋದ್ ಕುಮಾರ್ ಈ ವರ್ಗಕ್ಕೆ ಸೇರುವುದಿಲ್ಲ ಎಂದು  ಸಂಘಟಕರು  ತೀರ್ಮಾನಿಸಿದ್ದಾರೆ

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!