ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ಜೀಪ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ.
ಇನ್ನು ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಚಿಂತಾಮಣಿ ತಾಲೂಕು ಆಸ್ಪತ್ರಗೆ ದಾಖಲಿಸಲಾಗಿದೆ.
ಎರಡು ವಾಹನಗಳು ಅತಿ ವೇಗದಲ್ಲಿ ಚಾಲಾಯಿಸುತ್ತಿದ್ದದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement. Scroll to continue reading.