Connect with us

Hi, what are you looking for?

Diksoochi News

ರಾಜ್ಯ

ಜೀಪ್ – ಲಾರಿ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು

0

ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ಜೀಪ್‌ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ.

ಇನ್ನು ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಚಿಂತಾಮಣಿ ತಾಲೂಕು ಆಸ್ಪತ್ರಗೆ ದಾಖಲಿಸಲಾಗಿದೆ.

ಎರಡು ವಾಹನಗಳು ಅತಿ ವೇಗದಲ್ಲಿ ಚಾಲಾಯಿಸುತ್ತಿದ್ದದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!