Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ಅಂತಿಮ ದರ್ಶನ ಪಡೆದ ಗಣ್ಯರು, ಅಭಿಮಾನಿಗಳು

0

ಉಡುಪಿ : ಮಂಗಳವಾರ ನಿಧನರಾದ ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರ ಅಂತಿಮ ದರ್ಶನ ಇಂದು ಅವರ ಸ್ವಗೃಹ, ಮದರ್ ಆಫ್ ಸ್ಯಾರೋಸ್ ಚರ್ಚ್ ಹಾಗೂ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್ , ಸಚಿವ ಕೋಟ ಶ್ರೀನಿವಾಸ ಪೂಜಾರಿ, ಡಿಸಿ ಕೂರ್ಮ, ರಾವ್ ಆಸ್ಕರ್ ಅವರ ಅಭಿಮಾನಿಗಳು, ಮಿತ್ರರು ಅಂತಿಮ ದರ್ಶನ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!