Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

೧೬-೮-೨೧, ಗುರುವಾರ, ದಶಮಿ, ಉತ್ತರಾಷಾಢಾ, ಕನ್ಯಾ ಸಂಕ್ರಮಣ

ತಾಳ್ಮೆಯಿಂದ ವ್ಯವಹಾರ ಇರಲಿ. ಮುಂಗೋಪ ಬೇಡ. ಗುರುವ ನೆನೆಯಿರಿ.

ಕೌಟುಂಬಿಕ ನೆಮ್ಮದಿ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವಿರಿ. ದೇವಿಯ ಆರಾಧಿಸಿ.

Advertisement. Scroll to continue reading.

ಉತ್ತಮ ದಿನ. ಧೈರ್ಯದಿಂದ ಕಾರ್ಯ ಪ್ರವೃತ್ತರಾಗಿ. ಆಂಜನೇಯನ ನೆನೆಯಿರಿ.

ಸಾಮಾಜಿಕ ಗೌರವ ಹೆಚ್ಚಿಲಿದೆ. ಲಾಭ. ದುರ್ಗೆಯ ನೆನೆಯಿರಿ.

ಅಂದುಕೊಂಡ ಕಾರ್ಯ ಸಿದ್ಧಿ. ಯಶಸ್ಸು ಸಿಗಲಿದೆ. ವಿಷ್ಣುವನ್ನು ಆರಾಧಿಸಿ.

ಸಂತಸವಿರಲಿದೆ. ಕುಟುಂಬದಲ್ಲಿ ಶುಭ ಕಾರ್ಯ. ಶಿವನ ಆರಾಧಿಸಿ.

Advertisement. Scroll to continue reading.

ಯಶಸ್ಸು ನಿಮ್ಮದಾಗಲಿದೆ. ಸಾಮಾಜಿಕ ಗೌರವ ಸಿಗಲಿದೆ. ದುರ್ಗೆಯ ಆರಾಧಿಸಿ.

ಆರ್ಥಿಕ ಸ್ಥಿತಿ ಉತ್ತಮ. ಮಾತಿನಲ್ಲಿ ಹಿಡಿತವಿರಲಿ. ಗಣಪನ ಆರಾಧಿಸಿ.

ಹಣಕಾಸಿನ ವಿಚಾರದಲ್ಲಿ ವ್ಯವಹಾರ ನಡೆಸುವಾಗ ಎಚ್ಚರ ಅಗತ್ಯ. ಖರ್ಚಿನ ಮೇಲೂ ಹಿಡಿತವಿರಲಿ. ನಾಗಾರಾಧನೆ ಮಾಡಿ.

ಆರ್ಥಿಕ ಸ್ಥಿತಿ ಉತ್ತಮ. ದೂರ ಪ್ರಯಾಣ ಸಾಧ್ಯತೆ. ಶನೈಶ್ಚರನ ಕೃಪೆ ಪಡೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ವಿರಸ. ಮಾನಸಿಕ ಕ್ಲೇಶ. ನಾರಾಯಣನ ನೆನೆಯಿರಿ.

ಮನೆಯಲ್ಲಿ ಸಂತಸದ ವಾತಾವರಣ. ನೆಮ್ಮದಿ ಇರಲಿದೆ. ದೇವಿಯ ಆರಾಧಿಸಿದರೆ ಉತ್ತಮ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!