Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

೧೮-೯-೨೧, ಶನಿವಾರ, ತ್ರಯೋದಶೀ, ಧನಿಷ್ಠಾ, ದಧಿ ವಾಮನ ಜಯಂತಿ

ಉತ್ತಮ ದಿನ. ತಾಳ್ಮೆಯಿಂದ ವ್ಯವಹರಿಸುವ ಅಗತ್ಯವಿದೆ. ಗುರುವ ನೆನೆಯಿರಿ.

ಆರ್ಥಿಕ ಲಾಭ. ಶ್ರಮದ ಅಗತ್ಯವೂ ಇದೆ. ದೇವಿಯ ಆರಾಧಿಸಿ.

Advertisement. Scroll to continue reading.

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗಲಿದೆ. ನಿರಾಸೆ ಬೇಡ. ದುರ್ಗೆಯ ನೆನೆಯಿರಿ.

ಆರೋಗ್ಯದತ್ತ ಕಾಳಜಿ ವಹಿಸಿ. ನಿರ್ಲಕ್ಷ್ಯ ಬೇಡ. ಮೃತ್ಯುಂಜಯನ ನೆನೆಯಿರಿ.

ಕೆಲಸದೊತ್ತಡವಿರಲಿದೆ. ತಾಳ್ಮೆ ಅಗತ್ಯ. ವಿಷ್ಣುವನ್ನು ಆರಾಧಿಸಿ.

ಆದಾಯ ಹೆಚ್ಚಳ. ಚಿಂತೆ ಬೇಡ. ಶಿವನ ಆರಾಧಿಸಿ.

Advertisement. Scroll to continue reading.

ಉತ್ತಮ ದಿನ. ಯಶಸ್ಸು ಪ್ರಾಪ್ತಿ. ಆರೋಗ್ಯದತ್ತಲೂ ಕಾಳಜಿ ವಹಿಸಿ. ದುರ್ಗೆಯ ಆರಾಧಿಸಿ.

ಅಧಿಕ ಕೆಲಸ. ಶ್ರದ್ಧೆಯಿಂದ ಪೂರ್ಣಗೊಳಿಸಿ. ರಾಯರ ಆರಾಧಿಸಿ.

ಸಂಗಾತಿಯೊಂದಿಗೆ ಮುನಿಸು. ತಾಳ್ಮೆ ಇರಲಿ. ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ನಾಗಾರಾಧನೆ ಮಾಡಿ.

ಹಣಕಾಸಿನ ತೊಂದರೆ. ಜಾಗೃತೆ ವಹಿಸಿ. ಶನೈಶ್ಚರನ ಕೃಪೆ ಪಡೆಯಿರಿ.

Advertisement. Scroll to continue reading.

ಸಂಗಾತಿಗೆ ಆರೋಗ್ಯ ಸಮಸ್ಯೆ. ಮನೆಯಲ್ಲಿ ಅಶಾಂತಿ. ನಾರಾಯಣನ ನೆನೆಯಿರಿ.

ಹಣಕಾಸಿನ ಸ್ಥಿತಿ ಉತ್ತಮ. ಅಗತ್ಯ ವಸ್ತುಗಳ ಖರೀದಿ. ದೇವಿಯ ಆರಾಧಿಸಿದರೆ ಉತ್ತಮ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!