Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

೨೩-೯-೨೧, ಗುರುವಾರ, ಬಿದಿಗೆ, ರೇವತಿ

ನಿಮ್ಮ ನಡವಳಿಕೆಗಳು ಇಂದಿನ ಫಲ ನಿರ್ಧರಿಸಲಿದೆ. ಹಾಗಾಗಿ ತಾಳ್ಮೆಯಿಂದ ವ್ಯವಹರಿಸಿದರೆ ಉತ್ತಮ. ನಾಗಾರಾಧನೆ ಮಾಡಿ.

ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ. ವಿದೇಶ ಪ್ರಯಾಣ ಯೋಗ. ಹನುಮನ ನೆನೆಯಿರಿ.

ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸಾಮಾಜಿಕ ಗೌರವ. ನಾರಾಯಣನ ಸ್ತುತಿಸಿ.

ಜನಪ್ರಿಯತೆ ಹೆಚ್ಚಲಿದೆ. ನೆಮ್ಮದಿ ಸಂತಸ ನಿಮ್ಮದಾಗಲಿದೆ. ಗುರುಸ್ತವನ ಮಾಡಿ.

ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಯಶಸ್ಸು ನಿಮ್ಮದಾಗಲಿದೆ. ದೇವಿಯ ನೆನೆಯಿರಿ.

ಮನಸ್ಸು ಅಶಾಂತಿ. ಕಿರಿ ಕಿರಿ ಅನುಭವ. ಆಂಜನೇಯನ ನೆನೆಯಿರಿ.

ಕಾರ್ಯ ಸಫಲತೆ. ಯಶಸ್ಸು ನಿಮ್ಮದಾಗಲಿದೆ. ನಾಗಾರಾಧನೆ ಮಾಡಿ.

ಕೆಲಸಗಳಲ್ಲಿ ಪ್ರಗತಿ ಕಾಣುವಿರಿ. ಮುಂಬಡ್ತಿ ಸಾಧ್ಯತೆ. ದುರ್ಗೆಯ ನೆನೆಯಿರಿ.

ಉತ್ತಮ ಲಾಭ ಗಳಿಸುವಿರಿ. ಕೌಟುಂಬಿಕ ನೆಮ್ಮದಿ. ಹನುಮನ ನೆನೆಯಿರಿ.

ಅನಾರೋಗ್ಯ ಸಾಧ್ಯತೆ. ಕೆಲಸದೊತ್ತಡ. ಮೃತ್ಯುಂಜಯನ ನೆನೆಯಿರಿ.

ಕಾರ್ಯಕ್ಷೇತ್ರದಲ್ಲಿ ಒತ್ತಡ ಹೆಚ್ಚು. ಕುಟುಂಬದಲ್ಲಿ ನೆಮ್ಮದಿ ಇರದು. ನಾಗಾರಾಧನೆ ಮಾಡಿ.

ಆರ್ಥಿಕ ಸ್ಥಿತಿ ಉತ್ತಮ. ಮನೆಯಲ್ಲಿ ಮಂಗಳ ಕಾರ್ಯ. ಲಕ್ಷ್ಮಿಯ ಆರಾಧನೆ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!