Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

0

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹೋಟೆಲ್ ವೈಟ್ ಲೋಟಸ್ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉಸ್ತಾದ್ ಜಮಾಲ್ ಮಲ್ಪೆ ಯವರ ಕುರ್ ಆನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಉಡುಪಿ ತಾಲೂಕು ಅಧ್ಯಕ್ಷರಾದ ನಜೀರ್ ಸಾಹೇಬ್ ನೇಜಾರ್  ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್. ಎಚ್. ನಾಗೂರ, ಎನ್.ಎನ್.ಒ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಉಡುಪಿ ಜಿಲ್ಲಾಧ್ಯಕ್ಷರಾದ ಮುಷ್ತಾಕ್ ಅಹ್ಮದ್ ಬೆಳ್ವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌ/ ಝಮೀರ್ ಅಹ್ಮದ್ ರಶಾದಿ, ಉಡುಪಿ ತಾಲೂಕು ಕಾರ್ಯದರ್ಶಿ ಸಮೀರ್ ಉಡುಪಿ, ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಮುಹಮ್ಮದ್ ರಫೀಕ್ ಅಜೆಕಾರ್, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಶೌಕತ್ ಅಲಿ ಬಾರ್ಕೂರು, ಜಿಲ್ಲಾ ಸಮಿತಿ ಸದಸ್ಯರಾದ ಹಾರೂನ್ ರಶೀದ್ ಅತ್ರಾಡಿ ಮತ್ತು ಹಾರೂನ್ ರಶೀದ್ ಸಾಸ್ತಾನ, ತೋನ್ಸೆ ಹೆಲ್ತ್ ಸೆಂಟರ್ ನ ಚೇರ್ಮೇನ್ ಬಿ.ಎಮ್. ಝಫರ್, ಟಿ.ಎಸ್. ಅನ್ಸಾರ್, ಫಝ್ಲುರ್ರಹ್ಮಾನ್ ನೇಜಾರ್, ಅನ್ವರ್ ಶರೀಫ್ ಕಾದರ್ ನೇಜಾರ್ ಇತರರು ಉಪಸ್ಥಿತರಿದ್ದರು. ತಾಲೂಕು ಅಧ್ಯಕ್ಷ ನಜೀರ್ ಸಾಹೇಬ್  ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಎಸ್. ಎಮ್. ಇರ್ಶಾದ್ ನೇಜಾರ್ ವಂದಿಸಿದರು. ಜಿಲ್ಲಾ ಸಮಿತಿ ಸದಸ್ಯ ಉಸ್ತಾದ್ ಸಾದಿಕ್ ತೋನ್ಸೆ ಮತ್ತು ಫಾಝಿಲ್ ಅಹ್ಮದ್ ಆದಿ ಉಡುಪಿ ನಿರೂಪಿಸಿದರು.

Advertisement. Scroll to continue reading.

ಸನ್ಮಾನಿಸಲ್ಪಟ್ಟ ಪಿಯುಸಿ ವಿದ್ಯಾರ್ಥಿಗಳು:
ಸುಮಯ್ಯಾ ಅಶ್ರಫ್, ಹೂಡೆ (99.83%) ಬಿಬಿ ಫಾತಿಮಾ ಹಮ್ರಾ, ಸಂತೆಕಟ್ಟೆ (99.5%) ಸಾದಾಯಾ ಲುಲು, ಹೂಡೆ (98.16%) ಆನಮ್ ಅನ್ವರ್ ಶೇಖ್, ಉಡುಪಿ (97.16%) ನಿಝ್ಮಾ ಬಾನು, ನೇಜಾರ್ (97%) ಸಬ್ಹಾ ಎನ್. ಉಡುಪಿ (96.83%) ವಾಸಿಫಾ ಮುಸ್ತಫಾ, ಉಡುಪಿ (96.50%) ಸಾನಿಯಾ ಬಾನು, ಹೂಡೆ (95.16%) ಅದಿಬಾ ಮೆಹಕ್, ಹೂಡೆ (95.16%)

ಸನ್ಮಾನಿಸಲ್ಪಟ್ಟ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು:
ರೆಹ್ನುಮಾ ಅಶ್ರಫ್, ಉಡುಪಿ (99.61%) ತೂಬಾ ಫಾತಿಮಾ, ಹೂಡೆ (97.76%) ಅಲ್ ಶಿಫಾ ಬಾನು, ಮಲ್ಪೆ (97.12%) ನಿಝ್ಮಾ ಬಾನು, ಮಲ್ಪೆ (97%) ಸುಹಾ ಫಾತಿಮಾ, ಅತ್ರಾಡಿ (96%) ಫಾಯಿಝಾ ಹುಸ್ನಾ, ಮಲ್ಪೆ (95%)

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!