Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಅಂತರ್ ಜಿಲ್ಲಾ ಮೋಟಾರು ಸೈಕಲ್ ಕಳ್ಳರನ್ನು ಬಂಧಿಸಲಾಗಿದೆ. ಗದಗ ಮೂಲದ ಫಕ್ರುದ್ದೀನ್(22), ಧಾರವಾಡ ಮೂಲದ ಕಿರಣ ಶರಣಪ್ಪ ಕುಂಬಾರ(19) ಬಂಧಿತರು. ಉಡುಪಿ ಎಸ್ಪಿ ವಿಷ್ಣುವರ್ಧನ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮತ್ತು ಕುಂದಾಪುರ ಉಪವಿಭಾಗ ಪೊಲೀಸ್ ಅಧೀಕ್ಷಕ ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ರಾಜ್ಯದ ವಿವಿದೆಡೆ ಕಳವುಗೈದ ಸುಮಾರು 2,75,000 ರೂ‌.ಮೌಲ್ಯದ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ವೃತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪಿ.ಎಸ್.ಐ ನಂಜಾ ನಾಯ್ಕ, ಪಿ.ಎಸ್.ಐ ಅನಿಲ್ ಮಾದರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಮೋಹನ ಪೂಜಾರಿ ಶಿರೂರು, ಚಂದ್ರಶೇಖರ ಅರೆಶಿರೂರು, ಶ್ರೀಧರ ಸೆಳ್ಳೆಕುಳ್ಳಿ, ಕೃಷ್ಣ ದೇವಾಡಿಗ, ಸುಜಿತ್ ಗೌಡ, ರಾಮು ಹೆಗ್ಡೆ, ರಾಘವೇಂದ್ರ ದೇವಾಡಿಗ, ಶಿವರಾಮ ನಾಯ್ಕ್, ಚಾಲಕರಾದ ರಾಜೇಶ್ ಡಿಸೋಜಾ, ದಿನೇಶ ಪಡುವರಿ ಪಾಲ್ಗೊಂಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸೋಮವಾರ...

ಸಿನಿಮಾ

0 ಬೆಂಗಳೂರು: ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಅಟ್ಯಾಕ್ ಮಾಡಲಾಗಿದೆ. ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ ಎಂದು...

ರಾಷ್ಟ್ರೀಯ

0 ನವದೆಹಲಿ: ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಆರು ತಿಂಗಳ ಹಿಂದೆಯೇ ತಮಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು ಎಂದು ಹೇಳಿಕೊಂಡಿದ್ದ...

ಕರಾವಳಿ

0 ಉಡುಪಿ : ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಘುಪತಿ ಭಟ್ ಗೆ ಟಿಕೆಟ್ ಕೈ ತಪ್ಪಿತ್ತು. ಈ ಬಗ್ಗೆ ಅಸಾಮಾಧಾನ ಹೊರಹಾಕಿದ್ದರು ಕೂಡಾ.   ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ...

ಜ್ಯೋತಿಷ್ಯ

0 ದಿನಾಂಕ: ೧೩-೦೫-೨೪, ವಾರ : ಸೋಮವಾರ, ನಕ್ಷತ್ರ : ಪುನರ್ವಸು, ತಿಥಿ: ಷಷ್ಠಿ ನೀವು ಪ್ರಮುಖ ಸಭೆಗೆ ಹಾಜರಾಗಬಹುದು. ಪ್ರೇಮ ಸಂಬಂಧಗಳಲ್ಲಿ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ನೀವು ಸ್ನೇಹಿತರಿಂದ...

error: Content is protected !!