ಉಡುಪಿ : ಬಬ್ಬರ್ಯ ಯುವ ಸೇವಾ ಸಮಿತಿ ಉಡುಪಿ ಜಿಲ್ಲೆ, ಭಜರಂಗಿ ಹಿಂದೂ ಪರಿಷತ್ ಉಡುಪಿ ಜಿಲ್ಲೆ ಮಾಧವ್ ಪಂಬದ ಅಭಿಮಾನಿ ಬಳಗ ಉಡುಪಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಪರಿವಾರ ದೈವಗಳ ದೈವಸ್ಥಾನ ವಠಾರವನ್ನು ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನರಸಿಂಹ ಆಚಾರ್ಯ ಉದ್ಘಾಟಿಸಿದರು.
ಬಬ್ಬರ್ಯ ಯುವಸೇವಾ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಭಜರಂಗಿ ಹಿಂದೂ ಪರಿಷತ್ ಉಡುಪಿ ಜಿಲ್ಲೆ ಸಂಚಾಲಕ ಮಾಧವ ಪಂಬದ, ಅಭಿಮಾನಿ ಬಳಗದ ಸಂಚಾಲಕ ವಿನೋದ್ ಶೆಟ್ಟಿ
ಭಜರಂಗಿ ಹಿಂದೂ ಪರಿಷತ್ ಅಧ್ಯಕ್ಷ ಸುನಿಲ್ ಮಣಿಪಾಲ್, ಕಾರ್ಯದರ್ಶಿ ವಿಘ್ನೇಶ ಆಚಾರ್ಯ,
ಕೋಶಾಧಿಕಾರಿ ಸಮಿತ್ ಶೆಟ್ಟಿ, ಮೋಹನ್, ದಿನೇಶ್, ಭರತ್, ಮಂಜುನಾಥ್ ಉಪಸ್ಥಿತರಿದ್ದರು.
Advertisement. Scroll to continue reading.