Connect with us

Hi, what are you looking for?

Diksoochi News

ರಾಜ್ಯ

31ನೇ ಜಿಲ್ಲೆಯಾಗಿ ‘ವಿಜಯನಗರ’: ಸಿಎಂ ಬೊಮ್ಮಾಯಿ ಉದ್ಘಾಟನೆ

0

ವಿಜಯನಗರ : ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಘೋಷಣೆಯಾಗಿದೆ. ನೂತನ ವಿಜಯನಗರ ಜಿಲ್ಲೆಯನ್ನು ಹೊಸಪೇಟೆಯ ಕ್ರೀಡಾಂಗಣದಲ್ಲಿ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಮಠದ ಸ್ವಾಮೀಜಿ, ಗಣ್ಯರು ಉಪಸ್ಥಿತರಿದ್ದರು.

ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!