ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಇತಿಹಾಸ ಪ್ರಸಿದ್ಧ ಶ್ರೀಅನಂತಪದ್ಮನಾಭ ದೇವಸ್ಥಾನದಲ್ಲಿ ನವರಾತ್ರಿಯ ಮೊದಲನೇ ದಿನವಾದ ಗುರುವಾರ ಕದಿರು ಕಟ್ಟುವ ಕಾರ್ಯಕ್ರಮ ನಡೆಯಿತು. ಅರ್ಚಕರಾದ ಜೋಯಿಸ್ ಸಹೋದರರು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಿದರು.
ಹೆಬ್ರಿಯ ಭಕ್ತಾದಿಗಳು ಈ ಧಾರ್ಮಿಕ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ತಾರನಾಥ ಬಲ್ಲಾಳ್, ಧಾರ್ಮಿಕ ಮುಖಂಡ ಭಾಸ್ಕರ ಜೋಯಿಸ್ ಹಾಗೂ ಪ್ರಮುಖರು ಮತ್ತು ಅರ್ಚಕ ವೃಂದದವರು ಉಪಸ್ಥಿತರಿದ್ದರು.
Advertisement. Scroll to continue reading.