Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಅಂಚೆ ಕಚೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಭಾರತೀಯ ಅಂಚೆ ಇಲಾಖೆಯ ಕುಂದಾಪುರ ಪ್ರಧಾನ ಅಂಚೆ ಕಚೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಚೆ ಉಪ ಅಧೀಕ್ಷಕರಾದ ಪಿ ಎನ್ ಸತೀಶ, ಅಂಚೆ ನಿರೀಕ್ಷಿಕರಾದ ಡಿ ಎಮ್ ರಾಮಚಂದ್ರ, ಅಂಚೆಪಾಲಕರಾದ ಮಂಜುನಾಥ್ ಎಚ್ ಹಾಗೂ ಅಂಚೆ ಸಿಬ್ಬಂದಿಗಳು ಉಪಸ್ಥಿತರಿದ್ದರು

ಅಂಚೆ ಇಲಾಖೆಯ 167 ವರ್ಷ ಚರಣೆಯ ಸಂಭ್ರಮವನ್ನು ಅಕ್ಟೋಬರ್ 9 ರಿಂದ 15 ರ ವರೆಗೆ “ಅಂಚೆ ಸಪ್ತಾಹ”ದ ಮೂಲಕ ಆಚರಿಸಲಾಗುತ್ತಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!