Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಕುಂದಾಪುರ ಪಶು ಆಸ್ಪತ್ರೆಯ ನಿವೃತ್ತ ಜಾನುವಾರು ಅಭಿವೃದ್ದಿ ಅಧಿಕಾರಿ ಡಾ.ದೇವಿ ಪ್ರಸಾದ್ ಕಾನತ್ತೂರ ಅವರಿಗೆ ಬೀಳ್ಕೊಡುಗೆ

0

ವರದಿ : ಬಿ.ಎಸ್. ಆಚಾರ್ಯ

ಬ್ರಹ್ಮಾವರ : ಕುಂದಾಪುರ ಪಶು ಆಸ್ಪತ್ರೆಯ
ಜಾನುವಾರ ಅಭಿವೃದ್ದಿ ಅಧಿಕಾರಿಯಾಗಿ ಸೇವೆ
ಸಲ್ಲಿಸುತಿದ್ದ ಡಾ| ದೇವಿ ಪ್ರಸಾದ್ ಕಾನತ್ತೂರ
ಇವರು ಸ್ವಯಂ ನಿವೃತ್ತಿ ಹೊಂದಿರುವ ಕಾರಣ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಉಡುಪಿ ಜಿಲ್ಲೆಯ ವತಿಯಿಂದ ಸುಬ್ರಹ್ಮಣ್ಯ ಸೇರ್ವೆಗಾರ್ ಇವರ
ಅಧ್ಯಕ್ಷತೆಯಲ್ಲಿ ಉಡುಪಿ ಸರಕಾರಿ ನೌಕರರ ಸಭಾ ಭವನದಲ್ಲಿ ಶುಕ್ರವಾರ ಬೀಳ್ಕೊಡುಗೆ ನೀಡಿ ಸನ್ಮಾನಿಸಲಾಯಿತು.

ಸಂಘದ ನಿಕಟ ಪೂರ್ವ ಗೌರವ ಅಧ್ಯಕ್ಷ ಬಿ. ರವೀಂದ್ರ
ಹೆಬ್ಬಾರ್ , ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಮತ್ತು ರಾಜ್ಯ ಸಮಿತಿಯ ಸದಸ್ಯ ಕಿರಣ್ ಹೆಗ್ಡೆ , ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಇನ್ನಿತರ
ಪದಾಧಿಕಾರಿಗಳು ಉಪಸ್ಥಿತರಿದ್ದರು
ಡಾ| ದೇವಿ ಪ್ರಸಾದ್‍ರು ಸುಳ್ಯ ,ಕಡಬ, ಪಂಜದ ಪಶು ಅಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!