Connect with us

Hi, what are you looking for?

Diksoochi News

ರಾಷ್ಟ್ರೀಯ

ಲಖಿಂಪುರ ಖೇರಿ ಗಲಭೆ: ಆಶಿಶ್ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ

0

ನವದೆಹಲಿ : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಬಂಧನಕ್ಕೊಳಗಾದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಪೊಲೀಸ್ ಕಸ್ಟಡಿ ರಿಮಾಂಡ್ ಗಾಗಿ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ.

ಬಂಧನಕ್ಕೆ ಒಳಗಾಗುವ ಮೊದಲು ಅವರನ್ನು ಲಖಿಂಪುರ್ ಖೇರಿಯಲ್ಲಿರುವ ಅಪರಾಧ ವಿಭಾಗದ ಕಚೇರಿಯಲ್ಲಿ ಶನಿವಾರ 12 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಅವರ ಮೊಬೈಲ್ ಫೋನ್ ನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!