Connect with us

Hi, what are you looking for?

Diksoochi News

ಕರಾವಳಿ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವ ಆರಗ ಜ್ಞಾನೇಂದ್ರ ಭೇಟಿ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು.

Advertisement. Scroll to continue reading.

ಸಚಿವ ಅರಗ ಜ್ಞಾನೇಂದ್ರ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾಧಿಕಾರಿ ಪಿ. ಬಿ. ಮಹೇಶ್ ಇದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!