Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

೧೪-೧೦-೨೧, ಗುರುವಾರ, ನವಮಿ, ಆಯುಧ ಪೂಜೆ

ಉಲ್ಲಾಸದಾಯಕ ದಿನ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

ಬಹುಕಾಲದಿಂದ ಅನುಭವಿಸುತ್ತಿದ್ದ ಸಮಸ್ಯೆಗಳು ಪರಿಹಾರ ಕಾಣಲಿವೆ. ಕೆಲಸದೊತ್ತಡ ಇರಲಿದೆ. ಸಂಗಾತಿಯೊಂದಿಗೆ ವಿರಸ ಸಾಧ್ಯತೆ. ಗುರುಪೂಜೆ ಮಾಡಿ.

Advertisement. Scroll to continue reading.

ಯಶಸ್ಸು ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಾರಾಯಣನ ನೆನೆಯಿರಿ.

ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಕೌಟುಂಬಿಕ ನೆಮ್ಮದಿ ಇರಲಿದೆ. ಹನುಮನ ನೆನೆಯಿರಿ.

ಆರ್ಥಿಕ ಸ್ಥಿತಿ ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸಿ.ಗಣೇಶನ ನೆನೆಯಿರಿ.

ನಿಮ್ಮ ಶ್ರಮಕ್ಕೆ ತಕ್ಕುದಾದ ಫಲ ಸಿಗಲಿದೆ. ಅನಾವಶ್ಯಕ ಚಿಂತೆಗಳಿಂದ ದೂರವಿರಿ. ರಾಮನ ನೆನೆಯಿರಿ.

Advertisement. Scroll to continue reading.

ಅತಿಯಾದ ಕೋಪ ಒಳ್ಳೆಯದಲ್ಲ. ತಾಳ್ಮೆಯಿಂದ ವ್ಯವಹರಿಸಿ. ಇಲ್ಲವಾದಲ್ಲಿ ಕಾರ್ಯ ಭಂಗ. ಹನುಮನ ನೆನೆಯಿರಿ.

ಕೆಲಸ ಕಾರ್ಯದಲ್ಲಿ ಆತುರ ಬೇಡ. ದುಂದು ವೆಚ್ಚ ಬೇಡ. ನಾಗಾರಾಧನೆ ಮಾಡಿ.

ಆರ್ಥಿಕ ಲಾಭ. ಅಡೆ ತಡೆಗಳಿಲ್ಲದೆ ಕೆಲಸ ಕಾರ್ಯಗಳು ನಡೆಯಲಿವೆ. ರಾಯರ ನೆನೆಯಿರಿ.

ಕೆಲಸದೊತ್ತಡ ಹೆಚ್ಚು. ಕುಟುಂಬ ಸದಸ್ಯರೊಂದಿಗೂ ಸಮಯ ಕಳೆಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ನಿಮ್ಮ ಪಾಲಿಗೆ ಉತ್ತಮ ದಿನ. ಹಣಕಾಸಿನ ಸ್ಥಿತಿಯೂ ಉತ್ತಮವಾಗಿರಲಿದೆ. ಶಿವಾರಾಧನೆ ಮಾಡಿ.

ಉತ್ತಮ ಅವಕಾಶ ಒಲಿಯಲಿದೆ. ಸದುಪಯೋಗ ಪಡಿಸಿಕೊಳ್ಳಿ. ದುರ್ಗೆಯ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!