Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

೨೧-೧೦-೨೧, ಗುರುವಾರ, ಪಾಡ್ಯ, ಅಶ್ವಿನಿ

ಹಣಕಾಸಿನ ತೊಂದರೆ ಕಾಡಲಿದೆ. ಕೆಲಸದೊತ್ತಡ ಇರಲಿದೆ. ನಾಗಾರಾಧನೆ ಮಾಡಿ.

ಹೆಚ್ವಿನ ಒತ್ತಡ ಇರಲಿದೆ. ತಾಳ್ಮೆಯಿಂದ ಇರಿ. ಗುರುಪೂಜೆ ಮಾಡಿ.

Advertisement. Scroll to continue reading.

ಅನಾವಶ್ಯಕ ಚಿಂತೆ ಬೇಡ. ನಕಾರಾತ್ಮಕ ಯೋಚನೆ ಬಿಡಿ. ನಾರಾಯಣನ ನೆನೆಯಿರಿ.

ಕಠಿಣ ಪರಿಶ್ರಮದ ಅಗತ್ಯವಿದೆ. ಉದಾಸೀನ ಸಲ್ಲ. ಹನುಮನ ನೆನೆಯಿರಿ.

ಸಂತಸದ ದಿನ. ಸಂಗಾತಿಯೊಂದಿಗೆ ಸಮಯ ಕಳೆಯಲು ಸಕಾಲ. ಗಣೇಶನ ನೆನೆಯಿರಿ.

ಉತ್ತಮ ದಿನ. ಲಾಭವಿರಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಇರಲಿದೆ. ತಾಳ್ಮೆಯಿಂದ ವ್ಯವಹರಿಸಿ. ಹನುಮನ ನೆನೆಯಿರಿ.

ಹಣಕಾಸಿನ ತೊಂದರೆ ಇರದು. ಹಣದ ವಿಚಾರಕ್ಕೆ ಸಂಬಂಧಪಟ್ಟ ನಿಮ್ಮ ಸಮಸ್ಯೆಗಳು ಪರಿಹಾರವಾಗಲಿದೆ. ನಾಗಾರಾಧನೆ ಮಾಡಿ.

ಉತ್ಸಾಹ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಶಿವನ ಧ್ಯಾನಿಸಿ.

ಯಾವುದೇ ವಿಚಾರದಲ್ಲೂ ಉದಾಸೀನ ಭಾವ ಬೇಡ. ಕೆಲಸದಲ್ಲಿ ಶ್ರದ್ಧೆ ಅತೀ ಅಗತ್ಯ. ನಾಗಾರಾಧನೆ ಮಾಡಿ.

Advertisement. Scroll to continue reading.

ಶುಭ ದಿನ. ಕೆಲಸ ಕಾರ್ಯದಲ್ಲಿ ಯಶಸ್ಸು ನಿಮ್ಮದಾಗಲಿದೆ. ಮನೋಲ್ಲಾಸ ಇರಲಿದೆ. ಶಿವಾರಾಧನೆ ಮಾಡಿ.

ಶ್ರಮ ವಹಿಸಿ ದುಡಿವ ಛಲ ಇರಲಿ. ಖರ್ಚು ಕಡಿಮೆ ಮಾಡಿ. ದುರ್ಗೆಯ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಮಂಗಳೂರು : ನಾಲ್ಕೂವರೆ ತಿಂಗಳ ಹಸುಗೂಸನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಮೃತಪಟ್ಟವರು....

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ಜ್ಯೋತಿಷ್ಯ

1 ದಿನಾಂಕ : ೦೪-೧೨-೨೩, ವಾರ: ಭಾನುವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಷಷ್ಠಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಷ್ಟ್ರೀಯ

0 ಛತ್ತೀಸ್‌ಗಢ : ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಅಚ್ಚರಿಯ ಗೆಲುವಾಗಿದ್ದರೆ, ಮತ್ತೊಂದೆಡೆ ಸೇಡಿನ ಗೆಲುವೊಂದು ಈ ಕ್ಷೇತ್ರದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ತನ್ನ ಮಗನ ಸಾವಿನ ವಿರುದ್ಧ ಸೇಡು...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

error: Content is protected !!