Connect with us

Hi, what are you looking for?

Diksoochi News

ಕರಾವಳಿ

ಆಗುಂಬೆ ಘಾಟಿ 5ನೇ ತಿರುವಿನಲ್ಲಿ ತರಕಾರಿ ತುಂಬಿದ ಪಿಕಪ್ ವಾಹನ ಪಲ್ಟಿ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಬುಧವಾರ ಸಂಜೆ ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುವ ತರಕಾರಿಯನ್ನು ಸಾಗಿಸುವ ಪಿಕಪ್ ವಾಹನ ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ತಡೆಗೋಡೆಗೆ ಗುದ್ದಿ ಮರಕ್ಕೆ ಡಿಕ್ಕಿ ಹೊಡೆದು ಪಿಕಪ್ ಪಲ್ಟಿಯಾಗಿದೆ.
ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನಂತರ ಕ್ರೇನ್ ಮೂಲಕ ಪಲ್ಟಿಯಾದ ಪಿಕಪ್ ವಾಹನವನ್ನು ಮೇಲಕ್ಕೆತ್ತಲಾಯ್ತು ಇದರಿಂದ ಘಾಟಿಯಲ್ಲಿ ಸುಮಾರು 1 ಗಂಟೆಗಿಂತಲೂ ಹೆಚ್ಚು ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು .

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!