ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇದರ 2021-22ನೇ ಸಾಲಿನ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಉದಯ ಪಡಿಯಾರ್ ಉಪ್ಪುಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಭಾವತಿ, ನಾಮ ನಿರ್ದೇಶಿತ ಸದಸ್ಯರಾಗಿ ಬಾಬು ದೇವಾಡಿಗ, ರಾಜಾರಾಮ ಭಟ್, ಭಾಸ್ಕರ, ಪದನಿಮಿತ್ತ ಸದಸ್ಯರಾಗಿ ಸಾವಿತ್ರಿ,ಎ.ಎನ್.ಎಮ್, ಶಾಲಾ ಮುಖ್ಯ ಶಿಕ್ಷಕ ವೆಂಕ ಉಪ್ಪಾರ್ ಹಾಗೂ ಮೊದಲಾದವರು ಎಸ್.ಡಿ.ಎಮ್.ಸಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನಣೆಯಲ್ಲಿ ತಿಳಿಸಲಾಗಿದೆ.
Advertisement. Scroll to continue reading.