Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಸಾಂಪ್ರದಾಯಿಕ ಕಂಬಳ ಸಮಿತಿಯಿಂದ ಸಭೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಲ್ಲಿ 2021-22 ನೇ ಸಾಲಿನ ಸಾಂಪ್ರದಾಯಿಕ ಕಂಬಳವನ್ನು ಸರ್ಕಾರದ ನಿಯಮಾನುಸಾರ ಕ್ರಮಬದ್ದವಾಗಿ ಕಂಬಳವನ್ನು ನಡೆಸುವರೇ ಹಾಗೂ ಸರ್ಕಾರದಿಂದ ಸಿಗುವ ಅನುದಾನದ ಕುರಿತು ಚರ್ಚಿಸಲು ಕಂಬಳದ ಮನೆಯವರು ಹಾಗೂ ಕೋಣಗಳ ಮಾಲೀಕರ ಸಭೆಯನ್ನು 30-10-2021 ನೇ ಶನಿವಾರ ಮಧ್ಯಾಹ್ನ 2.30 ಕ್ಕೆ ಬ್ರಹ್ಮಾವರ ಧರ್ಮಾವರಂ ಆಡಿಟೋರಿಯಂ ನಲ್ಲಿ ಸಭೆ ಕರೆಯಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ ಹೆಗ್ಡೆ ಹೆರ್ಗ, ಕಾರ್ಯದರ್ಶಿ ಪ್ರಮೋದ್ ಶೆಟ್ಟಿ ಹೆರಂಜೆ, ಕೋಶಾಧಿಕಾರಿ ಶಶಿಧರಶೆಟ್ಟಿ ಮಡಾಮಕ್ಕಿ, ಸಂಘಟನಾ ಕಾರ್ಯದರ್ಶಿ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!