Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಮಧುಮೇಹ, ರಕ್ತದೊತ್ತಡ ಮತ್ತು ಕ್ಷಯ ರೋಗ ತಪಾಸಣಾ ಶಿಬಿರ

0

ಬ್ರಹ್ಮಾವರ : ಆರೋಗ್ಯ ಕೇಂದ್ರ ಕರ್ಜೆ ಹಾಗೂ ನಿಖಿಲ್ ಗೇರು ಬೀಜ ಕಾರ್ಖಾನೆ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ NCD ವಿಭಾಗ ಮತ್ತು ಕ್ಷಯ ಘಟಕ ಬ್ರಹ್ಮಾವರ ಸಂಯೋಜನೆಯಲ್ಲಿ ಸಾರ್ವಜನಿಕರಿಗೆ ಮಧುಮೇಹ, ರಕ್ತದೊತ್ತಡ ಮತ್ತು ಕ್ಷಯರೋಗದ ತಪಾಸಣಾ ಶಿಬಿರ ಕಳತ್ತೂರು ಶ್ರೀ ಗಣೇಶ ಮಂದಿರ ಸಂತೆಕಟ್ಟೆಯಲ್ಲಿ ಜರುಗಿತು. ಶಿಬಿರವನ್ನು ಉಡುಪಿ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಪ್ರತಾಪ್ ಹೆಗಡೆ ಮತ್ತು ಕಳತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶಿಬಿರದ ಮೂಲ ಉದ್ದೇಶದ ಕುರಿತಾಗಿ ಹಿರಿಯ ವೈದ್ಯ ಡಾಕ್ಟರ್ ಏರಿಕ್ ಫರ್ನಾಂಡಿಸ್ ಮಾತನಾಡಿದರು. ಬ್ರಹ್ಮಾವರ ತಾಲೂಕು ಕ್ಷಯ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಆಲಂದೂರು ಮಂಜುನಾಥ್ ಕ್ಷಯರೋಗದ ಲಕ್ಷಣ ಹರಡುವ ವಿಧಾನ ಮತ್ತು ಚಿಕಿತ್ಸೆ ಕ್ರಮದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಶೆಟ್ಟಿ, ಉಷಾ ಪೂಜಾರಿ, ನಿಖಿಲ್ ಮರ್ಕಂಟೈಲ್ ಕಂಪನಿಯ ಸಿಇಓ, ಎನ್ ಸಿ ಡಿ ವಿಭಾಗದ ಪ್ರತಿಭಾ, ಮಮತಾ, ದೆನ್ಸಿಲ, ಎಲಿದಾ ಮತ್ತಿತರರು ಉಪಸ್ಥಿತರಿದ್ದರು ‌

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...

Uncategorized

0 ಬ್ರಹ್ಮಾವರ : ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದಿಗ್ರಾಮದ ಬೈದ ಬೆಟ್ಟು ಎಂಬಲ್ಲಿ ನಡೆದಿದೆ. ಚಂದ್ರ(39) ಆತ್ಮಹತ್ಯೆ ಮಾಡಿಕೊಂಡವರು. ಚಂದ್ರ ಕಳೆದ 4 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು....