Connect with us

Hi, what are you looking for?

ಸಿನಿಮಾ

ಪುನೀತ್ ರಾಜ್ ಕುಮಾರ್ ನಿಧನ ಕಲಾರಂಗಕ್ಕೆ ದೊಡ್ಡ ಆಘಾತ : ಸಿಎಂ ಬೊಮ್ಮಾಯಿ

0

ಬೆಂಗಳೂರು : ಯುವಕರ ಕಣ್ಮಣಿಯಾಗಿದ್ದ ಪುನೀತ್ ರಾಜ್ ಕುಮಾರ್ ಸಣ್ಣ ವಯಸ್ಸಿನಲ್ಲೇ ಸಾಧನೆ ಮಾಡಿದ್ದರು. ಕಲಾರಂಗಕ್ಕೆ ದೊಡ್ಡ ಅಘಾತ, ನಷ್ಟ. ಒಬ್ಬ ನಾಯಕತ್ವ ಇರುವ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ರಾಜ್ ಕುಮಾರ್ ನಂತೆಯೇ ನಯ, ವಿನಯ ಹೊಂದಿದ್ದ ವ್ಯಕ್ತಿ ಎಂದು ಸಿಎಂ ಹೇಳಿದರು. ಇನ್ನು ಬಹಳ ಭವಿಷ್ಯವಿದ್ದ ವ್ಯಕ್ತಿ ಪುನೀತ್. ಕರ್ನಾಟಕದ ಮೇರು ನಟ ನಮ್ಮನ್ನು ಬಿಟ್ಟು ಹೋದಾಗ ದುಃಖವಾಗುತ್ತದೆ. ಆದರೆ, ನಾವು ಶಾಂತಿ ಕಾಪಾಡಬೇಕು. ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಬೇಕು. ಸಾಯಂಕಾಲ ಕಂಠೀರವ ಸ್ಟೇಡಿಯಂ ನಲ್ಲಿ ಅವರ ದರ್ಶನ ನಡೆಯಲಿದೆ. ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ಮಾಡಲಾಗುವುದು. ಕುಟುಂಬದ ನಿರ್ಧಾರದ ಮೇಲೆ ಅಂತ್ಯಕ್ರಿಯೆ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ರಾಷ್ಟ್ರೀಯ

1 ASIAN GAMES: ಮೊದಲನೇ ದಿನ ಭಾರತ ಇಲ್ಲಿವರೆಗೆ.. ವಾಲಿಬಾಲ್: ಪುರುಷರ ವಿಭಾಗದಲ್ಲಿ ಜಪಾನ್ ವಿರುದ್ಧ ಭಾರತಕ್ಕೆ 3-0 ಅಂತರದ ಸೋಲು. ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ. ವಿಭಾಗದಲ್ಲಿ ಭಾರತದ ಪ್ರೀತಿಗೆ, ಜೋರ್ಡಾನ್‌ನ...

ಅಚ್ಚರಿ ಸುದ್ದಿ

2 ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ನಲ್ಲಿ ಚಂದ್ರಯಾನ-3 ಯಶಸ್ಸನ್ನು ಕೊಂಡಾಡುವ ಹಾಗೂ ಅದನ್ನು ರಿ ಕ್ರಿಯೇಟ್ ಮಾಡುವ ಮೂಲಕ ಗಮನ ಸೆಳೆದಿದೆ. ಈ ವೀಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿಸುತ್ತಿದೆ. ಈಗಾಗಲೇ ವೈರಲ್ ಆಗಿರುವ...

ಕ್ರೀಡೆ

0 ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗ ಈ ಎರಡೂ ತಂಡಗಳು ಭಾನುವಾರ ಇಂದೋರ್‌ನ...