Connect with us

Hi, what are you looking for?

Diksoochi News

ಸಿನಿಮಾ

ಕಂಠೀವರ ಸ್ಟುಡಿಯೋಗೆ ನ.2 ರ ವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

0

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು, ಇಂದು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಯುವರತ್ನನ ಕಳೆದುಕೊಂಡ ಕರುನಾಡೇ ಶೋಕ ಸಾಗರದಲ್ಲಿ ಮುಳುಗಿದೆ.

ಪುನೀತ್ ರಾಜ್ ಕುಮಾರ್ ಅವರ ವಿವಿಧ ಕಾರ್ಯಗಳ ಹಿನ್ನಲೆಯಲ್ಲಿ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಗಣ್ಯರು ಆಗಮಿಸೋ ಕಾರಣದಿಂದಾಗಿ ಇಂದಿನಿಂದ ನವೆಂಬರ್ 2ರ ವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!