Connect with us

Hi, what are you looking for?

Diksoochi News

ಕರಾವಳಿ

ಪಡುಬಿದ್ರಿ : ಶ್ರೀಭಗವತಿ ಗ್ರೂಫ್ ಸಹಕಾರದಿಂದ ನಿರ್ಮಾಣಗೊಂಡ ನೂತನ ಗೃಹ ಹಸ್ತಾಂತರ

0

ಪಡುಬಿದ್ರಿ : ಕಾಪು ತಾಲೂಕಿನ ಅದಮಾರಿನ ಲತಾ ಮತ್ತು ಶಂಕರ್ ಪೂಜಾರಿ ದಂಪತಿಯ ಗೃಹ ನಿರ್ಮಾಣ ಕಾರ್ಯ ಕಳೆದ ಸುಮಾರು 8 ವರ್ಷಗಳಿಂದ ಅಪೂರ್ಣಗೊಂಡಿದ್ದು, ಈ ಬಗ್ಗೆ ಪಡುಬಿದ್ರಿ ಸಮಾಜಸೇವೆ ಯುವಕರ ತಂಡ ಶ್ರೀಭಗವತಿ ಗ್ರೂಫ್ ತನ್ನ ವಿಶೇಷ ಸೇವಾ ಯೋಜನೆಯ ಮುಖಾಂತರವಾಗಿ ವಿವಿಧ ಸಹೃದಯಿ ದಾನಿಗಳ ಸಹಕಾರದಿಂದ ಗೃಹ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

ಇಂದು ನೂತನ ಗೃಹವನ್ನು ಕಳಶ ನೀಡುವ ಮೂಲಕ ಶಂಕರ್ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಮನೆ ನಿರ್ಮಾಣ ಕಾರ್ಯದಲ್ಲಿ ಶ್ರೀಭಗವತಿ ಗ್ರೂಫ್ ನೊಂದಿಗೆ ಸಹಕರಿಸಿದ ಪ್ರೇಮಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪಡುಬಿದ್ರಿಯ ಮಿಥುನ್.ಆರ್.ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಇನ್ನಾ, ಯುವರಾಜ್ ಕುಲಾಲ್, ದೇವಿಪ್ರಸಾದ್ ಬೆಳ್ಳಿಬೆಟ್ಟು , ಸಂದೇಶ್ ಶೆಟ್ಟಿ ಪಾದೆಬೆಟ್ಟು, ಸಂದೀಪ್, ಪ್ರಭಾಕರ ಕಂಚಿನಡ್ಕ, ಪ್ರಜ್ವಲ್ ಕುಲಾಲ್, ದೀಕ್ಷಿತ್ ಶೆಟ್ಟಿ, ದಿಲೀಪ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!