Connect with us

Hi, what are you looking for?

Diksoochi News

ಕರಾವಳಿ

ಪೆರ್ಣಂಕಿಲ: ಮತ್ತೆ ತೆರೆದ ಅಂಗನವಾಡಿ; ಸಿಂಗಾರಗೊಂಡು ಚಿಣ್ಣರ ಸ್ವಾಗತಿಸಿದ ವರ್ವಾಡಿ ಕೇಂದ್ರ

0

ಪೆರ್ಣಂಕಿಲ : ಕೊರೋನಾ ಕಾರಣದಿಂದಾಗಿ ಮುಚ್ಚಿದ್ದ ಶಾಲೆಗಳು ಹಂತ ಹಂತವಾಗಿ ಬಾಗಿಲು ತೆರೆಯುತ್ತಿವೆ. ಇದೀಗ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ನಿಯಮಾನುಸಾರ ಅಂಗನವಾಡಿ ಕೇಂದ್ರಗಳು ಕಾರ್ಯಾಚರಿಸಲಿವೆ.

ಸರ್ಕಾರದ ಅಧಿಸೂಚನೆಯಂತೆ ಪೆರ್ಣಂಕಿಲದ ವರ್ವಾಡಿಯ ಅಂಗಡಿ ಕೇಂದ್ರದಲ್ಲಿಯೂ ಇಂದಿನಿಂದ ಚಿಣ್ಣರ ಕಲರವ ಕೇಳಿ ಬರುತ್ತಿದೆ. ಒಂದೂವರೆ ವರ್ಷದಿಂದ ಪುಟಾಣಿಗಳ ಆಗಮನವಿಲ್ಲದೆ ಸಪ್ಪಗಿದ್ದ ಅಂಗನವಾಡಿ ಇಂದು ಮತ್ತೆ ಮಕ್ಕಳ ಕಲರವದಿಂದ ತುಂಬಿತ್ತು. ಮಕ್ಕಳ ಸ್ವಾಗತಕ್ಕಾಗಿ ಅಂಗನವಾಡಿಯಲ್ಲಿ ಸಕಲ ಸಿದ್ಧತೆ ಮಾಡಲಾಗಿತ್ತು. ಬಲೂನುಗಳಿಂದ, ಬಣ್ಣದ ಕರ್ಟನ್ ಗಳಿಂದ ಅಂಗನವಾಡಿ ಕೇಂದ್ರವನ್ನು ಸಿಂಗರಿಸಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!