Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಕಾನೂನು ಅರಿವು – ನೆರವು ಮೋಟಾರು ಬೈಕ್ ರಾಲಿಗೆ ಚಾಲನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ ವತಿಯಿಂದ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಾನೂನು ಅರಿವು – ನೆರವು ಕಾರ್ಯಕ್ರಮದ ಮೋಟಾರು ಬೈಕ್ ರಾಲಿ ಶುಕ್ರವಾರ ನಡೆಯಿತು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ‌ ಜೋಶಿ ಕುಂದಾಪುರ ನ್ಯಾಯಾಲಯದ ಆವರಣದಲ್ಲಿ ರಾಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಂಗೇಗೌಡ, ಪ್ರಧಾನ ಸಿವಿಲ್ ಮತ್ತು ಜೆ. ಎಮ್.ಎಫ್. ಸಿ ನ್ಯಾಯಾಧೀಶರಾದ ಧಾನೇಶ್ ಮುಗಳಿ, ಕುಂದಾಪುರ ಬಾರ್ ಎಸೋಸಿಯೇಷನ್ ನ ಅಧ್ಯಕ್ಷ ಎಸ್. ನಿರಂಜನ ಹೆಗ್ಡೆ, ಕುಂದಾಪುರ ಬಾರ್ ಎಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಎಚ್.ಪ್ರಮೋದ್ ಹಂದೆ ಮೊದಲಾದವರು ಉಪಸ್ಥಿತರಿದ್ದರು

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!