Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

೧೪-೧೧-೨೧, ಭಾನುವಾರ, ಏಕಾದಶಿ, ಪೂರ್ವಾಭಾದ್ರಾ

ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಶಿವನ ಆರಾಧಿಸಿ.

ಯಾವುದೇ ಕೆಲಸದಲ್ಲೂ ಅಸಡ್ಡೆ ಬೇಡ. ಶ್ರದ್ಧೆ, ಶ್ರಮದ ಅಗತ್ಯವಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ನಷ್ಟ. ನಾಗಾರಾಧನೆ ಮಾಡಿ.

Advertisement. Scroll to continue reading.

ಖರ್ಚು ವೆಚ್ಚದ ಕಡೆ ಗಮನ ಇರಲಿ. ಆರೋಗ್ಯದ ಕಾಳಜಿಯೂ ಅಗತ್ಯ. ಶನಿದೇವನ ನೆನೆಯಿರಿ.

ಕೋಪ ನಿಗ್ರಹ ಅತೀ ಅಗತ್ಯ. ತಾಳ್ಮೆಯಿಂದ ವ್ಯವಹರಿಸಿ. ರಾಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಸಂತಸ. ಗಣೇಶನ ನೆನೆಯಿರಿ.

ನಿರೀಕ್ಷಿತ ಫಲ ಸಿಗಲಿದೆ. ಕಠಿಣ ಪರಿಶ್ರದ ಅಗತ್ಯವಿದೆ. ಸಕಾರಾತ್ಮಕ ಚಿಂತನೆಗಳಿಂದ ಮುಂದುವರೆಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ತಾಳ್ಮೆಯಿಂದ ಪರಿಸ್ಥಿತಿಗಳನ್ನು ನಿಭಾಯಿಸುವ ಅಗತ್ಯ. ವಾದ-ವಿವಾದಗಳಿಂದ ದೂರವಿರಿ. ಹನುಮನ ನೆನೆಯಿರಿ.

ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಪ್ರಯಾಣ ಸಾಧ್ಯತೆ. ರಾಮನ ನೆನೆಯಿರಿ.

ಖರ್ಚು ವೆಚ್ಚದಲ್ಲಿ ಗಮನ ಇರಲಿ. ಇಂದಿನ ಶ್ರಮ ನಾಳೆ ಖಂಡಿತ ಫಲಿತಾಂಶ ನೀಡಲಿದೆ. ಶುಭ ಸುದ್ದಿ ಕೇಳುವಿರಿ. ನವಗ್ರಹಗಳ ಜಪಿಸಿ.

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಹಣದ ಸ್ಥಿತಿ ಸುಧಾರಿಸಲಿದೆ. ಶಿವನ ನೆನೆಯಿರಿ.

Advertisement. Scroll to continue reading.

ಮನೆಯ ವಾತಾವರಣ ನಿಮ್ಮಿಂದ ಹದಗೆಡಲಿದೆ. ಕುಟುಂಬಸ್ಥರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಅನಗತ್ಯ ಮಾತು ಬೇಡ. ಗುರುಜಪ ಮಾಡಿ.

ಅನಗತ್ಯ ವಿಚಾರಗಳಿಂದ ದೂರವಿದ್ದರೆ ಉತ್ತಮ. ಆಸ್ತಿ ಸಂಬಂಧಿಸಿದ ವಿಚಾರಗಳಲ್ಲಿ ಲಾಭ. ರುದ್ರಾಭಿಷೇಕ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!