Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

೨೭-೧೧-೨೧, ಶನಿವಾರ, ಸಪ್ತಮಿ, ಆಶ್ಲೇಷ

ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಶಿವನ ಆರಾಧಿಸಿ.

ಯಾವುದೇ ಕೆಲಸದಲ್ಲೂ ಅಸಡ್ಡೆ ಬೇಡ. ಶ್ರದ್ಧೆ, ಶ್ರಮದ ಅಗತ್ಯವಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ನಷ್ಟ. ನಾಗಾರಾಧನೆ ಮಾಡಿ.

Advertisement. Scroll to continue reading.

ಖರ್ಚು ವೆಚ್ಚದ ಕಡೆ ಗಮನ ಇರಲಿ. ಆರೋಗ್ಯದ ಕಾಳಜಿಯೂ ಅಗತ್ಯ. ಶನಿದೇವನ ನೆನೆಯಿರಿ.

ಕೋಪ ನಿಗ್ರಹ ಅತೀ ಅಗತ್ಯ. ತಾಳ್ಮೆಯಿಂದ ವ್ಯವಹರಿಸಿ. ರಾಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಸಂತಸ. ಗಣೇಶನ ನೆನೆಯಿರಿ.

ನಿರೀಕ್ಷಿತ ಫಲ ಸಿಗಲಿದೆ. ಕಠಿಣ ಪರಿಶ್ರದ ಅಗತ್ಯವಿದೆ. ಸಕಾರಾತ್ಮಕ ಚಿಂತನೆಗಳಿಂದ ಮುಂದುವರೆಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ತಾಳ್ಮೆಯಿಂದ ಪರಿಸ್ಥಿತಿಗಳನ್ನು ನಿಭಾಯಿಸುವ ಅಗತ್ಯ. ವಾದ-ವಿವಾದಗಳಿಂದ ದೂರವಿರಿ. ಹನುಮನ ನೆನೆಯಿರಿ.

ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಪ್ರಯಾಣ ಸಾಧ್ಯತೆ. ರಾಮನ ನೆನೆಯಿರಿ.

ಖರ್ಚು ವೆಚ್ಚದಲ್ಲಿ ಗಮನ ಇರಲಿ. ಇಂದಿನ ಶ್ರಮ ನಾಳೆ ಖಂಡಿತ ಫಲಿತಾಂಶ ನೀಡಲಿದೆ. ಶುಭ ಸುದ್ದಿ ಕೇಳುವಿರಿ. ನವಗ್ರಹಗಳ ಜಪಿಸಿ.

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಹಣದ ಸ್ಥಿತಿ ಸುಧಾರಿಸಲಿದೆ. ಶಿವನ ನೆನೆಯಿರಿ.

Advertisement. Scroll to continue reading.

ಮನೆಯ ವಾತಾವರಣ ನಿಮ್ಮಿಂದ ಹದಗೆಡಲಿದೆ. ಕುಟುಂಬಸ್ಥರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಅನಗತ್ಯ ಮಾತು ಬೇಡ. ಗುರುಜಪ ಮಾಡಿ.

ಅನಗತ್ಯ ವಿಚಾರಗಳಿಂದ ದೂರವಿದ್ದರೆ ಉತ್ತಮ. ಆಸ್ತಿ ಸಂಬಂಧಿಸಿದ ವಿಚಾರಗಳಲ್ಲಿ ಲಾಭ. ರುದ್ರಾಭಿಷೇಕ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!