Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

1

೨೯-೧೧-೨೧, ಸೋಮವಾರ, ದಶಮಿ, ಉತ್ತರ ಫಾಲ್ಗುಣಿ

ಕೆಲಸ ಮಾಡುವ ಸ್ಥಳದಲ್ಲಿ ಕಿರಿ ಕಿರಿ ಅನುಭವಿಸುವಿರಿ. ಈ ದಿನ ನೀವು ತಾಳ್ಮೆಯಿಂದ ಇದ್ದಷ್ಟು ಒಳಿತು. ರಾಮನ ನೆನೆಯಿರಿ.

ನಿಮ್ಮ ನಡತೆಯನ್ನು ನಿಯಂತ್ರಿಸುವುದು ಅತೀ ಅಗತ್ಯಮ ಯಾರೊಂದಿಗೂ ಜಗಳ ಬೇಡ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿದರೆ ಉತ್ತಮ. ಸಂಗಾತಿಯೊಂದಿಗೆ ಸಮಯ ಕಳೆಯಲು ಬಯಸುವಿರಿ. ಗಣಪನ ನೆನೆಯಿರಿ.

ಹಣಕಾಸಿನ ತೊಂದರೆ ಇರದು. ಉತ್ತಮ ದಿನ. ಶಿವನ ನೆನೆಯಿರಿ.

ಹಣಕಾಸಿನ ಸಮಸ್ಯೆ ತಲೆದೋರುವ ಸಾಧ್ಯತೆ. ಖರ್ಚು ಕಡಿಮೆ ಮಾಡಿದರೆ ಉತ್ತಮ. ರುದ್ರಾಭಿಷೇಕ ಮಾಡಿ.

ನಿಮ್ಮ ಪಾಲಿಗೆ ಉತ್ತಮ ದಿನ. ಕೆಲಸದ ಹೊರೆ ತಗ್ಗಲಿದೆ. ರಾಮ ಜಪ ಮಾಡಿ.

Advertisement. Scroll to continue reading.

ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳಿ. ಹಣಕಾಸಿನ ತೊಂದರೆ ಇರದು. ಹನುಮನ ನೆನೆಯಿರಿ.

ಶಾಂತಿ, ನೆಮ್ಮದಿ ಇರಲಿದೆ. ಅಂದುಕೊಂಡ ಕೆಲಸಗಳು ಯಶಸ್ಸಾಗಲಿವೆ. ನಾಗಾರಾಧನೆ ಮಾಡಿ.

ಕೆಲಸದೊತ್ತಡ ಇರಲಿದೆ. ತಾಳ್ಮೆಯಿಂದ ನಿಭಾಯಿಸಿ. ಹನುಮನ ನೆನೆಯಿರಿ.

ಮಾತಿನಲ್ಲಿ ಹಿಡಿತವಿದ್ದಷ್ಟು ಒಳಿತು. ಸಂಬಂಧಗಳಲ್ಲಿ ಬಿರುಕು ಸಾಧ್ಯತೆ. ಶನಿದೇವನ ನೆನೆಯಿರಿ.

Advertisement. Scroll to continue reading.

ಕಠಿಣ ಪರಿಶ್ರಮದತ್ತ ಗಮನ ಹರಿಸಿ. ಆರ್ಥಿಕ ಸ್ಥಿತಿ ಉತ್ತಮ. ನಾಗಾರಾಧನೆ ಮಾಡಿ.

ಕೆಲಸದೊತ್ತಡ ಇರಲಿದೆ. ಹಣಕಾಸಿನ ತೊಂದರೆ ಅನುಭವಿಸುವಿರಿ. ಹನುಮನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!