ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಲ್ಲೆಲ್ಲಿ ಮಳೆ?:
Advertisement. Scroll to continue reading.
ಶಿವಮೊಗ್ಗ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement. Scroll to continue reading.
In this article:bangalakolli, Diksoochi news, Diksoochi t v, diksoochi udupi, rain in karnataka
Click to comment