Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೧೩-೧೨-೨೧, ವಾರ : ಸೋಮವಾರ, ತಿಥಿ : ನವಮಿ, ನಕ್ಷತ್ರ : ಉತ್ತರಾಭಾದ್ರ

ಶ್ರಮ ವಹಿಸಿ ದುಡಿಯಿರಿ. ಮನೆಯ ಪರಿಸ್ಥಿತಿಯನ್ನು ಶಾಂತರೀತಿಯಲ್ಲಿ ನಿಭಾಯಿಸಿ. ಹನುಮನ ನೆನೆಯಿರಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಕೌಟುಂಬಿಕ ನೆಮ್ಮದಿ ಇರಲಿದೆ. ಆರೋಗ್ಯದತ್ತಲೂ ಕಾಳಜಿ ವಹಿಸಿ. ವಿಷ್ಣು ಸಹಸ್ರನಾಮ ಪಠಿಸಿ.

ಕ್ಷುಲ್ಲಕ ವಿಚಾರಗಳಿಗಾಗಿ ಯಾರೊಂದಿಗೂ ಮನಸ್ತಾಪ ಬೇಡ. ಮನೆಯ ವಾತಾವರಣ ಹದಗೆಡದಂತೆ ನೋಡಿಕೊಳ್ಳಿ. ಶಿವನ ನೆನೆಯಿರಿ.

ಹಣಕಾಸು ಸ್ಥಿತಿ ಉತ್ತಮ. ಖರ್ಚು ವೆಚ್ಚದ ಕಡೆ ಗಮನ ಕೊಡಿ. ರುದ್ರಾಭಿಷೇಕ ಮಾಡಿ.

ಮನೆಯವರೊಂದಿಗೆ ಸಮಯ ಕಳೆಯುವಿರಿ. ಸಂತಸ. ರಾಮ ಜಪ ಮಾಡಿ.

Advertisement. Scroll to continue reading.

ಕೆಲಸದೊತ್ತಡ. ಮಾನಸಿಕ ಕಿರಿಕಿರಿ ಇರಲಿದೆ. ಶಾಂತ ಚಿತ್ತರಾಗಿರಿ. ಹನುಮನ ನೆನೆಯಿರಿ.

ಸದ್ಯದಲ್ಲೇ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ನಾಗಾರಾಧನೆ ಮಾಡಿ.

ಕೋಪ ಕಡಿಮೆ ಮಾಡಿಕೊಳ್ಳಿ. ಸಹೋದ್ಯೋಗಿಗಳೊಂದಿಗೆ ಮನಸ್ತಾಪ ತಪ್ಪಿಸಿ. ಹನುಮನ ನೆನೆಯಿರಿ.

ಮನೆಯಲ್ಲಿ ಮಂಗಳ ಕಾರ್ಯ ಸಾಧ್ಯತೆ. ಮನೆಯಲ್ಲಿ ಸಂತಸದ ವಾತಾವರಣ. ಶನಿದೇವನ ನೆನೆಯಿರಿ.

Advertisement. Scroll to continue reading.

ಆತುರದ ನಿರ್ಧಾರ ಬೇಡ. ಪ್ರಮುಖ ತೀರ್ಮಾನಗಳಲ್ಲಿ ಎಚ್ಚರ ವಹಿಸಿ. ನಾಗಾರಾಧನೆ ಮಾಡಿ.

ಸಂಗಾತಿಯೊಂದಿಗೆ ಮಾತನಾಡುವಾಗ ತಾಳ್ಮೆ ವಹಿಸಿ. ಅನಗತ್ಯ ವಿಚಾರಗಳಿಂದ ದೂರವಿರಿ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!