Connect with us

Hi, what are you looking for?

Diksoochi News

ರಾಷ್ಟ್ರೀಯ

ಶ್ರೀನಗರ : ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ; ಮೂವರು ಯೋಧರು ಹುತಾತ್ಮ, 14 ಯೋಧರಿಗೆ ಗಾಯ

2

ಶ್ರೀನಗರ: ಕಾಶ್ಮೀರದ ಝೆವಾನ್ ಪ್ರದೇಶದಲ್ಲಿ ಪೊಲೀಸ್ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಮೃತಪಟ್ಟಿದ್ದು, 14 ಯೋಧರಿಗೆ ಗಾಯ ಎನ್ನಲಾಗಿದೆ.

ಶ್ರೀನಗರದ ಝವಾನ್ ಪ್ರದೇಶದಲ್ಲಿ ಪೊಲೀಸ್ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, 14 ಭಾರತೀಯ ಯೋಧರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಶ್ರೀನಗರದ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಭಯೋತ್ಪಾದಕರು ಪೊಲೀಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡ ಎಲ್ಲಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!