Connect with us

Hi, what are you looking for?

Diksoochi News

ಕರಾವಳಿ

ಅಭಿಮತ ಕೀರ್ತಿ ಕಲಶ ಪುರಸ್ಕಾರಕ್ಕೆ ಡಾ.ರವೀಂದ್ರನಾಥ ಶಾನುಭಾಗ್ ಆಯ್ಕೆ

2

ವರದಿ : ದಿನೇಶ್ ರಾಯಪ್ಪನಮಠ


ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಯೋಜನೆಯ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಮಹೋನ್ನತ ಸಾಧಕರಿಗೆ ಕೊಡಮಾಡುವ ಕೀರ್ತಿ ಕಲಶ ಮಹಾಗೌರವಕ್ಕೆ ಈ ಬಾರಿ ಬಸ್ರೂರು ಬಳಕೆದಾರರ ವೇದಿಕೆಯ ಸಂಚಾಲಕ ಡಾ.ರವೀಂದ್ರನಾಥ್ ಶಾನುಭಾಗ್ ಆಯ್ಕೆಯಾಗಿದ್ದಾರೆ.
2022 ಫೆ. 26ರಂದು ಮೂಡುಗಿಳಿಯಾರಿನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದ್ದು, ಈ ಸಂದರ್ಭ ಡಾ.ನಾಗೇಶ್(ವೈದ್ಯಕೀಯ ಕ್ಷೇತ್ರ), ತೆಕ್ಕಟ್ಟೆ ಫ್ರೆಂಡ್ಸ್ (ರಿ) ತೆಕ್ಕಟ್ಟೆ ,(ಸಮಾಜ ಸೇವೆ) ಹಾಗೂ ಪತ್ರಕರ್ತ ಸತೀಶ ಬಿಲ್ಲಾಡಿ (ಮಾಧ್ಯಮ ಕ್ಷೇತ್ರ) ಇವರಿಗೆ ಯಶೋಗಾಥೆ ಗೌರವ ಸಲ್ಲಿಸಲಾಗುವುದು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!