ಗೋದಾವರಿ : ಸರ್ಕಾರಿ ಬಸ್ ವೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಜಂಗಾರೆಡ್ಡಿಗೂಡೆಂಯಲ್ಲಿ ನಡೆದಿದೆ.
ಸಾರಿಗೆ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದ್ದು, ಬಸ್ ನಲ್ಲದ್ದ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಒಟ್ಟು 60 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.