Connect with us

Hi, what are you looking for?

Diksoochi News

ರಾಷ್ಟ್ರೀಯ

ಕಾಲುವೆಗೆ ಉರುಳಿದ ಬಸ್; 9 ಮಂದಿಯ ದುರ್ಮರಣ

1

ಗೋದಾವರಿ : ಸರ್ಕಾರಿ ಬಸ್ ವೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ  ಗೋದಾವರಿ ಜಿಲ್ಲೆಯಲ್ಲಿ ಜಂಗಾರೆಡ್ಡಿಗೂಡೆಂಯಲ್ಲಿ ನಡೆದಿದೆ.

ಸಾರಿಗೆ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದ್ದು, ಬಸ್ ನಲ್ಲದ್ದ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಒಟ್ಟು 60 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!