ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಶ್ರೀ ಕ್ಷೇತ್ರ ಶ್ರವಣಬೆಳಗೊಳ ಮಠದ ಆಶ್ರಯದಲ್ಲಿ ನಡೆಯಲಿರುವ 12 ನೇ ಅಖಿಲ ಕರ್ನಾಟಕ ಬೆಳಂದಿಗಳ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯ ಮಟ್ಟದ ಕರ್ನಾಟಕ ಸಂಘ ಸಿರಿ ಗೌರವ ಪ್ರಶಸ್ತಿಯನ್ನು ಹೆಬ್ರಿ ತಾಲ್ಲೂಕಿನ ಕುಚ್ಚೂರು ಶಾಂತಿನಿಕೇತನ ಯುವ ವೃಂದಕ್ಕೆ ಶ್ರವಣಬೆಳಗೋಳದಲ್ಲಿ ಶನಿವಾರ ಪ್ರದಾನ ಮಾಡಲಾಯಿತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಶ್, ನಾಗರಾಜ್, ಅಕ್ಷಯ್ ರೇಷ್ಮಾ, ರಾಜೇಶ್ರೀ ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.