Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

2

ದಿನಾಂಕ : ೨೮-೧೨-೨೧, ವಾರ : ಮಂಗಳವಾರ, ತಿಥಿ : ನವಮಿ, ನಕ್ಷತ್ರ : ಚಿತ್ರಾ

ಮನೋ ನಿಗ್ರಹ ಅಗತ್ಯ. ಅತಿಯಾದ ಚಿಂತೆ ಬೇಡ. ಖಿನ್ನರಾಗದಿರಿ. ನಾರಾಯಣನ ನೆನೆಯಿರಿ.

ಕೆಲಸದ ವಿಚಾರದಲ್ಲಿ ಉತ್ತಮ ದಿನ. ಮನೆಯ ಪರಿಸ್ಥಿತಿಯನ್ನು ಶಾಂತಚಿತ್ತರಾಗಿ ನಿಭಾಯಿಸಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಇಂದು ನೀವು ನಿಮಗಾಗಿ ಸಮಯ ಕಳೆಯುವಿರಿ. ಲಾಭ ಇರಲಿದೆ. ಗುರುಪೂಜೆ ಮಾಡಿ.

ಹಣಕಾಸಿನ ಸ್ಥಿತಿ ಉತ್ತಮ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಹನುಮನ ನೆನೆಯಿರಿ.

ಯಶಸ್ಸು ನಿಮ್ಮದಾಗಲಿದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ. ನಾಗಾರಾಧನೆ ಮಾಡಿ.

ಮನೆಯ ವಾತಾವರಣ ಚೆನ್ನಾಗಿರಲಿದೆ. ಮಾತಿನಲ್ಲಿ ಹಿಡಿತವಿದ್ದರೆ ಉತ್ತಮ.ಗಣೇಶನ ನೆನೆಯಿರಿ.

Advertisement. Scroll to continue reading.

ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ಅನಗತ್ಯ ಖರ್ಚು ಬೇಡ. ಲಕ್ಷ್ಮಿಯ ನೆನೆಯಿರಿ.

ಯಶಸ್ಸು ನಿಮಗೆ ಒಲಿಯಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ನಾಗಾರಾಧನೆ ಮಾಡಿ.

ಕೆಲಸದ ವಿಚಾರದಲ್ಲಿ ಅಸಡ್ಡೆ ಬೇಡ. ಹಣಕಾಸು ಸ್ಥಿತಿ ಉತ್ತಮ. ರಾಯರ ನೆನೆಯಿರಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಮನೆಯ ಕುರಿತು ನಿರ್ಲಕ್ಷ್ಯ ಬೇಡ. ಶಿವಾರಾಧನೆ ಮಾಡಿ.

Advertisement. Scroll to continue reading.

ಮನೆಯ ವಾತಾವರಣ ಸುಧಾರಿಸಲಿದೆ. ನಿಮ್ಮ ಬಜೆಟ್ ಗೆ ತಕ್ಕಂತೆ ಖರ್ಚು ಮಾಡಿ. ದುರ್ಗೆಯ ನೆನೆಯಿರಿ.

ನಿಮ್ಮ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. ಖರ್ಚು ಕಡಿಮೆ ಮಾಡಿ. ನಾಗಾರಾಧನೆ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!