Connect with us

Hi, what are you looking for?

Diksoochi News

ಕರಾವಳಿ

ರಸ್ತೆ ಬದಿಯಲ್ಲಿದ್ದ ಜಾನುವಾರುಗಳನ್ನು ರಕ್ಷಿಸಿ, ನೀಲಾವರ ಗೋಶಾಲೆಗೆ ನೀಡಿದ ಹಿಂಜಾವೇ ಕಾರ್ಯಕರ್ತರು

2

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಬಾರಕೂರು ಹಿಂದೂ ಜಾಗರಣ ವೇದಿಕೆಯವರು ಬಾರಕೂರು ಪರಿಸರದಲ್ಲಿ ಕೆಲವಾರು ಸಮಯದಿಂದ ರಾತ್ರಿ ಮತ್ತು ಹಗಲು ರಸ್ತೆ ಬದಿಯಲ್ಲಿರುವ ಹಲವಾರು ಜಾನುವಾರುಗಳನ್ನು ಗೋ ಕಳ್ಳರು ಅಪಹರಿಸುವ ಮುನ್ನ ಇಲ್ಲಿನ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಾನುವಾರುಗಳನ್ನು ರಕ್ಷಿಸಿ ಆಹಾರ ನೀಡಿ ಬುಧವಾರ ಸಮೀಪದ ನೀಲಾವರ ಗೋಶಾಲೆಗೆ ನೀಡಿದರು.


ಬಹುತೇಕ ಕಡೆಯಲ್ಲಿ ಗೋ ಹತ್ಯಾ ನಿಷೇಧ ಕಾನೂನು ಜಾರಿ ಗೊಂಡ ಬಳಿಕವೂ ಮನೆಯಲ್ಲಿ ಜಾನುವಾರುಗಳನ್ನು ಸಾಕುವವರು ಗಂಡು ಕರು ಎಂದು ಗೊತ್ತಾದ ಬಳಿಕ ಅದನ್ನು ಕಟುಕರಿಗೆ, ಮಧ್ಯವರ್ತಿಗಳ ಮೂಲಕ ನೀಡುವುದು ಅಥವಾ ಎಲ್ಲೆಂದರಲ್ಲಿ ಬಿಟ್ಟು ಹೋಗುವ ವಿದ್ಯಮಾನ ಹೆಚ್ಚುತ್ತಿದೆ.
ಗಂಡು ಕರುವನ್ನು ಕಟುಕರಿಗೆ ನೀಡುವ ಬದಲು ಅಥವಾ ಹಟ್ಟಿಗೆ ನುಗ್ಗಿ ಗೋ ಕಳ್ಳತನ ಮಾಡುವವರಿಗೆ ಸಿಗದಂತೆ ಗೋಶಾಲೆಗೆ ನೀಡಿದ ಸ್ಥಳಿಯ ಹಿಂದೂಜಾಗರಣ ವೇದಿಕೆಯವರು ಕಾರ್ಯ ಸಾರ್ವಜನಿಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.


ಎಲ್ಲಾ ಭಾಗದಲ್ಲಿ ಇಂತಹ ಕಾರ್ಯವಾದಲ್ಲಿ ಗೋ ಸಾಗಾಟ ಮತ್ತು ಗೋ ವಧೆಗೆ ಕಡಿವಾಣ ಹಾಕಿದಂತಾಗುತ್ತದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!