Connect with us

Hi, what are you looking for?

Diksoochi News

ಕರಾವಳಿ

ಕೂರಾಡಿ : ಕುಂಟೂರು ಶ್ರೀವೀರ ಕಲ್ಲುಕುಟಿಕ ದೇವಸ್ಥಾನದಲ್ಲಿ ದರ್ಶನ, ಗೆಂಡ ಸೇವೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಬಾರಕೂರು ಕೂರಾಡಿ ಕುಂಟೂರು ಶ್ರೀ ವೀರ ಕಲ್ಲು ಕುಟ್ಟಿಕ ದೇವಸ್ಥಾನದಲ್ಲಿನ ಶುಕ್ರವಾರ ರಾತ್ರಿ ಮತ್ತು ಶನಿವಾರ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ ಭಾಸ್ಕರ ಶೆಟ್ಟಿಯವರಿಂದ ದೇವರ ದರ್ಶನ, ಬಳಿಕ ಗೆಂಡ ಸೇವೆ ಮತ್ತು ಕೋಲ ನಡೆಯಿತು.


ಶಂಭು ಹೆಗ್ಡೆ , ಪ್ರವೀಣ್ ಹೆಗ್ಡೆ , ರವಿರಾಜ್ ಶೆಟ್ಟಿ , ಶೇಖರ ಹೆಗ್ಡೆ, ಪ್ರಸಾದ್ ಹೆಗ್ಡೆ ನೇತೃತ್ವ ವಹಿಸಿದ್ದರು.
ಕೋವಿಡ್ ನಿಯಮದಂತೆ ರಾತ್ರಿ ಕಾರ್ಯಕ್ರಮ ಮುಕ್ತಾಯಗೊಂಡಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

1 ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಜ್ಯ

0 ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ...

ಅರೆ ಹೌದಾ!

0 ಚೆನ್ನೈ: ಊಟಿ ಮತ್ತು ಕೊಡೈಕೆನಾಲ್‌ಗೆ ತೆರಳುವ ಪ್ರವಾಸಿ ವಾಹನಗಳು ಮೇ 7ರಿಂದ ಇ-ಪಾಸ್‌  ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ...

error: Content is protected !!