Connect with us

Hi, what are you looking for?

Uncategorized

ಐಸಿಸ್ ನಂಟು ಶಂಕೆ; ಮಾಜಿ ಶಾಸಕ ದಿ.ಬಿ.ಎಂ.ಇದಿನಬ್ಬ ಪುತ್ರನ ಮನೆ ಮೇಲೆ ಎನ್ ಐ ಎ ದಾಳಿ; ಮೊಮ್ಮಗನ ಪತ್ನಿ ಬಂಧನ

3

ಉಳ್ಳಾಲ : ಮಂಗಳೂರು ಹೊರವಲಯದಲ್ಲಿರುವ ಮಾಜಿ ಶಾಸಕ ದಿವಂಗತ ಬಿ.ಎಂ ಇದಿನಬ್ಬ ಪುತ್ರ ಬಿ.ಎಂ. ಭಾಷಾ ಮನೆ ಎನ್‌ಐಎ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದು, ಐಸಿಸ್ ಸಂಘಟನೆಯೊಂದಿಗಿನ ನಂಟಿನ ಶಂಕೆ ಮೇರೆಗೆ ಅವರ ಸೊಸೆ ದೀಪ್ತಿ ಮರಿಯಂಳನ್ನು ವಶಕ್ಕೆ ಪಡೆಯಲಾಗಿದೆ.

ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಬಿ.ಎಂ. ಭಾಷಾ ಸೊಸೆ ದೀಪ್ತಿ ಅಲಿಯಾಸ್‌ ಮರಿಯಂಳನ್ನು ವಶಕ್ಕೆ ಪಡೆಯಲಾಗಿದೆ.

ಇದೇ ಮನೆ ಮೇಲೆ ಕಳೆದ ಅ.4 ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದು ಭಾಷಾ ಕಿರಿಯ ಪುತ್ರ ಅಬ್ದುಲ್‌ ರೆಹಮಾನ್‌ ಬಂಧಿಸಲಾಗಿತ್ತು. ಇದೀಗ ಭಾಷಾರ ಮತ್ತೊಬ್ಬ ಪುತ್ರ ಅನಾಸ್‌ ಪತ್ನಿ ದೀಪ್ತಿ ಮೇಲಿನ ಅನುಮಾನದಿಂದ ಮತ್ತೊಮ್ಮೆ ಮನೆ ಮೇಲೆ ಎನ್‌ಐಎ ದಾಳಿ ನಡೆಸಿ, ದೀಪ್ತಿ ಮರಿಯಂರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

ಕೊಡಗು ಜಿಲ್ಲೆಯವರಾದ ದೀಪ್ತಿ ಅಲಿಯಾಸ್‌ ಮರಿಯಂ ಅನಾಸ್ ಅವರನ್ನು ಪ್ರೀತಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!