Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೧೪-೧-೨೨, ವಾರ : ಶುಕ್ರವಾರ, ತಿಥಿ : ದ್ವಾದಶೀ, ನಕ್ಷತ್ರ : ರೋಹಿಣಿ

ನಕಾರಾತ್ಮಕ ಯೋಚನೆಗಳು ಬೇಡ. ಶಾಂತಚಿತ್ತರಾಗಿರಿ. ರಾಮನ ನೆನೆಯಿರಿ.

ಅನಗತ್ಯ ಸಿಟ್ಟು ಬೇಡ. ಪ್ರೀತಿ ಪಾತ್ರರೊಂದಿಗೆ ಸಿಡುಕದಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಸಂತಸದ ದಿನ. ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಶಿವನ ಆರಾಧಿಸಿ.

ಉಲ್ಲಾಸದ ದಿನ. ಯಾವುದೇ ನಿರ್ಧಾರದಲ್ಲೂ ಎಚ್ಚರವೂ ಅಗತ್ಯ. ದೇವಿಯ ನೆನೆಯಿರಿ.

ಸಂಗಾತಿಯೊಂದಿಗೆ ವಿರಸ ಸಾಧ್ಯತೆ. ಅಹಂಭಾವ ಬಿಡಿ. ವಿಷ್ಣುವನ್ನು ನೆನೆಯಿರಿ.

ದೊಡ್ಡ ಮಟ್ಟಿನ ಯಶಸ್ಸು ನಿಮ್ಮದಾಗಲಿದೆ. ಹಣಕಾಸು ಸ್ಥಿತಿ ಸುಧಾರಿಸಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಸಾಮಾಜಿಕ ಸ್ಥಾನಮಾನ, ಗೌರವ ಪ್ರಾಪ್ತಿ. ಉನ್ನತ ಸ್ಥಾನ. ಮಂಜುನಾಥನ ನೆನೆಯಿರಿ.

ಹಣಕಾಸು ತೊಂದರೆ ಇರದು. ವಿದ್ಯಾರ್ಥಿಗಳಿಗೆ ಓದಿನತ್ತ ಗಮನ ಅಗತ್ಯ. ಶಿವನ ಆರಾಧಿಸಿ.

ಕೆಲಸದಲ್ಲಿ ಅಡೆ ತಡೆ. ಅನಗತ್ಯ ಖರ್ಚು. ಶನೈಶ್ಚರನ ನೆನೆಯಿರಿ.

ಉತ್ತಮ ದಿನ. ಕೌಟುಂಬಿಕ ನೆಮ್ಮದಿ, ಶಾಂತಿ ಇರಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಮನೆಯ ವಾತಾವರಣ ಸುಧಾರಿಸಲಿದೆ. ಆರ್ಥಿಕ ಲಾಭ. ರಾಯರ ಆರಾಧಿಸಿ.

ಮನೆಯಲ್ಲಿ ಸಂತಸ ಇರಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!