Connect with us

Hi, what are you looking for?

Diksoochi News

ಕರಾವಳಿ

ಕೋಟ: ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಕೋಟ ಇದರ ವತಿಯಿಂದ ವಿಶೇಷ ಪೂಜೆ

4

ವರದಿ : ದಿನೇಶ್ ರಾಯಪ್ಪನಮಠ


ಕೋಟ: ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಕೋಟ ಇವರ ವತಿಯಿಂದ ಶಬರಿಮಲೆ ಮಕರಜ್ಯೋತಿ ಹಿನ್ನಲೆಯಲ್ಲಿ ಕೋಟ ಮಹತೋಭಾರ ಹಿರೇಮಹಾಲಿಂಗೇಶ್ವರ ದೇವಳದ ಒಲಗ ಮಂಟಪದಲ್ಲಿ ಅಯ್ಯಪ್ಪ ದೇವರ ಭಾವಚಿತ್ರ ಇರಿಸಿ ವಿಶೇಷ ಪೂಜಾ ಕಾರ್ಯಕ್ರಮ ನೆರವೆರಿಸಿದರು.


ಮಕರಜ್ಯೋತಿ ಬೆಳಗುವ ಸಂದರ್ಭದಲ್ಲಿ ದೇಳದ ಸುತ್ತಪೌಳಿ ಹಾಗೂ ಮರದ ಹಲಗೆ ಮೇಲೆ ಹಣತೆ ದೀಪವಿರಿಸಿ ಭಕ್ತರಿಂದ ಜ್ಯೋತಿ ಪ್ರಜ್ವಲಿಸಲಾಯಿತು.

Advertisement. Scroll to continue reading.


ಉಡುಪಿಯ ಅಯ್ಯಪ್ಪ ಗುರುಸ್ವಾಮಿ ವಿಜಯ ಬನ್ನಂಜೆ ಯವರಿಂದ ಧಾರ್ಮಿಕ ಪೂಜಾ ಕಾರ್ಯ ನೆರವೆರಿಸಿದರು.
ಶಬರಿಮಲೆಯಂತೆ ಹದಿನೆಂಟು ಮೆಟ್ಟಿಲುಗಳಲು ಸೃಷ್ಠಿಸಿ ಪಡಿಪೂಜೆ ನೆರವೆರಿಸಿ ಶ್ರೀದೇವರಿಗೆ ಮಂಗಳಾರತಿ ನೆರವೆರಿಸಲಾಯಿತು.ಪೂಜಾ ಉಸ್ತುವಾರಿಯನ್ನು ಅಘೋರೇಶ್ವರ ಅಯ್ಯಪ್ಪ ಭಕ್ತವೃಂದದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ನಂತರ ಶ್ರೀದೇವರ ಪ್ರಸಾದ ಹಾಗೂ ಪನ್ಯಾರಸೇವೆ ನಡೆಯಿತು.


ಈ ಸಂದರ್ಭದಲ್ಲಿ ಕೋಟ ಅಯ್ಯಪ್ಪ ಭಕ್ತವೃಂದದ ಅಧ್ಯಕ್ಷ ಚಂದ್ರ ಪೂಜಾರಿ ಕದ್ರಿಕಟ್ಟು, ಉಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೌರವಾಧ್ಯಕ್ಷ ಶ್ರೀಕಾಂತ್ ಶೆಣೈ, ಸಂಚಾಲಕ ಪ್ರದೀಪ್ ಪೂಜಾರಿ, ಗುರುಸ್ವಾಮಿಗಳಾದ ಸುರೇಶ್ ಮೇಸ್ತ್ರಿ,ಸಂತೋಷ್ ಪೂಜಾರಿ, ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯರಾದ ಶ್ಯಾಮಸುಂದರ್ ನಾಯರಿ, ರತ್ನನಾಗರಾಜ್ ಗಾಣಿಗ ಕಾರ್ಯಕಾರಿ ಸಮಿತಿ ಪ್ರದೀಪ್ ಶೆಟ್ಟಿ, ಶಶಿಧರ ಕುಂದರ್, ಶಿವರಾಮ ಬಂಗೇರ, ಜ್ಞಾನೇಶ್ ಆಚಾರ್ಯ, ಅಭಿಜಿತ್ ಕಾಂಚನ್, ,ಕೃಷ್ಣಮೂರ್ತಿ ಮರಕಾಲ, ಕೃಷ್ಣ ಆಚಾರ್ಯ, ಮಂಜುನಾಥ ನಾಯರಿ, ನಾರಾಯಣ ಗಿಳಿಯಾರು, ರಾಮಚಂದ್ರ ಐತಾಳ್, ಸಂತೋಷ್ ಪ್ರಭು, ಅಘೋರೇಶ್ವರ ಅಯ್ಯಪ್ಪ ಭಕ್ತವೃಂದದ ರಾಧಕೃಷ್ಣ ಬ್ರಹ್ಮಾವರ, ನಾಗರಾಜ್ ಐತಾಳ್, ಮತ್ತಿತರರು ಉಪಸ್ಥಿತರಿದ್ದರು

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!