Connect with us

Hi, what are you looking for?

Diksoochi News

ರಾಷ್ಟ್ರೀಯ

ಕರ್ನಾಟಕ ಜನತೆಗೆ ಸಂಕ್ರಾಂತಿಯ ಶುಭಾಶಯ : ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

2

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು.

ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ರಾಷ್ಟ್ರದ ಏಳ್ಗೆಗೆ ಉತ್ತಮ ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ತಮ್ಮ ಟ್ವೀಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಟ್ವೀಟ್ ಉಲ್ಲೇಖಿಸಿ, ಕೇಂದ್ರವು ರಾಜ್ಯಕ್ಕೆ ಬೆನ್ನೆಲುಬಾಗಿರುತ್ತದೆ. ಎಂದು ಭರವಸೆ ನೀಡಿದ್ದಾರೆ.

”ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕದ ನನ್ನ ಸಹೋದರರು ಮತ್ತು ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ರಾಜ್ಯದ ಜನರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾ ಶ್ರಮಿಸಲಿವೆ” ಎಂದು ಟ್ವೀಟ್ ಮಾಡುವ ಮೂಲಕ ಶುಭಹಾರೈಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!