Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೦-೧-೨೨, ವಾರ: ಗುರುವಾತ, ತಿಥಿ : ದ್ವಿತೀಯ, ನಕ್ಷತ್ರ: ಆಶ್ಲೇಷಾ

ಕೋಪ ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಮಾನಸಿಕ ಕಿರಿ ಕಿರಿ. ಶಿವನ ಆರಾಧಿಸಿ.

ಕೆಲಸದ ವಿಚಾರದಲ್ಲಿ ಉದಾಸೀನತೆ ಬೇಡ. ಎಚ್ಚರ ವಹಿಸಿ. ತಾಳ್ಮೆ ಅಗತ್ಯ. ಶ್ರೀರಾಮನ ನೆನೆಯಿರಿ.

Advertisement. Scroll to continue reading.

ಪ್ರಗತಿ ಸಾಧಿಸುವಿರಿ. ಬೆನ್ನು ನೋವಿನ ಬಾಧೆ. ಶಿವನ ನೆನೆಯಿರಿ.

ಕಾರ್ಯಕ್ಷೇತ್ರದಲ್ಲಿ ಕಿರಿ ಕಿರಿ ಇರಲಿದೆ. ಎಚ್ಚರಿಕೆಯಿಂದ ವ್ಯವಹರಿಸಿ. ಹನುಮನ ನೆನೆಯಿರಿ.

ಕೆಲಸದೊತ್ತಡ. ಅಧಿಕ ಖರ್ಚು. ವಿಷ್ಣುವ ಆರಾಧಿಸಿ.

ಕೌಟುಂಬಿಕ ನೆಮ್ಮದಿ. ಮನೆಯ ವಾತಾವರಣ ಉತ್ತಮವಾಗಿರಲಿದೆ. ದುರ್ಗೆಯ ಆರಾಧಿಸಿ.

Advertisement. Scroll to continue reading.

ಕೆಲಸದೊತ್ತಡ. ಆರ್ಥಿಕ ನಷ್ಟ. ರುದ್ರಾಭಿಷೇಕ ಮಾಡಿಸಿ.

ಅನಗತ್ಯ ವಾದ ತಪ್ಪಿಸಿ. ಅಹಂಭಾವ ಬಿಡಿ. ಶನಿದೇವನ ನೆನೆಯಿರಿ.

ಶುಭ ಸುದ್ದಿ ಕೇಳುವಿರಿ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಮಂಜುನಾಥನ ನೆನೆಯಿರಿ.

ಆರ್ಥಿಕ ಲಾಭ ಇರಲಿದೆ. ಅಧಿಕ ಖರ್ಚು ಬೇಡ. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ಕಠಿಣ ಪರಿಶ್ರಮ. ಉತ್ತಮ ಫಲ ಪಡೆಯುವಿರಿ. ವಿಘ್ನೇಶ್ವರನ ಆರಾಧಿಸಿ.

ಕೆಲಸದಲ್ಲಿ ಅಡೆ ತಡೆ ಇರಲಿದೆ. ಶ್ರಮದ ಅಗತ್ಯ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!