Connect with us

Hi, what are you looking for?

Diksoochi News

ಕರಾವಳಿ

ಸಾಲಿಗ್ರಾಮ: ಮೂಳೆ ಖನಿಜ ಸಾಂದ್ರತೆ ಉಚಿತ ಚಿಕಿತ್ಸಾ ಶಿಬಿರ

2

ವರದಿ : ದಿನೇಶ್ ರಾಯಪ್ಪನಮಠ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಹಾಗೂ ಫಾರ್ಮೆಡ್ ಲಿ.ಕಂಪನಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಳೆ ಖನಿಜ ಸಾಂದ್ರತೆ ಚಿಕಿತ್ಸಾ ಶಿಬಿರವನ್ನು ಸಾಲಿಗ್ರಾಮದಲ್ಲಿ ಸಿರಿ ಆಯುರ್ವೇದ ಚಿಕಿತ್ಸಾಲಯ ಆಂಜನೇಯ ದೇವಸ್ಥಾನದ ಬಳಿ ಇತ್ತೀಚೆಗೆ ಏರ್ಪಡಿಸಲಾಯಿತು.


ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಯಶೋದಾ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು.
ಫಾರ್ಮೆಡ್ ಲಿ.ಕಂಪೆನಿಯ ರಾಘವೇಂದ್ರ ಹೊಳ್ಳ, ರೋಟರಿ ಕಾರ್ಯದರ್ಶಿ ವಿಘ್ನೇಶ್ವರ ಅಡಿಗ, ಸದಸ್ಯರಾದ ಪಿ.ಸಿ.ಹೊಳ್ಳ ,ಲೀಲಾವತಿ ಗಂಗಾಧರ್,ಸಿ. ಚಂದ್ರ ನಾಯರಿ, ಕುಸುಮಾ, ಮನೋಜ್ ಕುಮಾರ್, ರತ್ನ.ಜೆ.ರಾಜ್, ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ವೆಂಕಟೇಶ ಭಟ್ ಶಿಬಿರದ ಅವಶ್ಯಕತೆ ತಿಳಿಸಿದರು. ಸಾಲಿಗ್ರಾಮ ಸಿರಿ ಆಯುರ್ವೇದ ಚಿಕಿತ್ಸಾಲಯ ವೈದ್ಯೆ ಡಾ ವಾಣಿಶ್ರೀ ಐತಾಳ್ ಶಿಬಿರಾರ್ಥಿಗಳಿಗೆ ಸೂಕ್ತ ಸಲಹೆ ಮತ್ತು ಚಿಕಿತ್ಸೆ ನೀಡಿದರು. ಸಾಲಿಗ್ರಾಮ ಸಾಸ್ತಾನ ಪರಿಸರದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡರು.

Advertisement. Scroll to continue reading.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಹಾಗೂ ಫಾರ್ಮೆಡ್ ಲಿ.ಕಂಪನಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಳೆ ಖನಿಜ ಸಾಂದ್ರತೆ ಚಿಕಿತ್ಸಾ ಶಿಬಿರವನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಯಶೋದಾ ಹೊಳ್ಳ,ಸಾಲಿಗ್ರಾಮ ಸಿರಿ ಆಯುರ್ವೇದ ಚಿಕಿತ್ಸಾಲಯ ವೈದ್ಯೆ ಡಾ ವಾಣಿಶ್ರೀ ಐತಾಳ್ ಕುಸುಮಾ, ಮನೋಜ್ ಕುಮಾರ್, ರತ್ನ.ಜೆ.ರಾಜ್, ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!